Webdunia - Bharat's app for daily news and videos

Install App

ನಿನ್ನ ಸನಿಹಕೆ ಸಿನಿಮಾಗೆ ಸಮಸ್ಯೆ: ಆಕ್ರೋಶ ಹೊರಹಾಕಿದ ರಘುದೀಕ್ಷಿತ್

Webdunia
ಶುಕ್ರವಾರ, 8 ಅಕ್ಟೋಬರ್ 2021 (17:13 IST)
ಬೆಂಗಳೂರು: ಸೂರಜ್-ಧನ್ಯಾ ರಾಮ್ ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ಇಂದು ಬಿಡುಗಡೆಯಾಗಿದೆ. ಆದರೆ ಮೊದಲ ದಿನವೇ ಮೈನ್ ಥಿಯೇಟರ್ ಸಂತೋಷ್ ಚಿತ್ರಮಂದಿರದಲ್ಲಿ ಸಮಸ್ಯೆಯಾಗಿದ್ದು ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿದೆ.


ಈ ಬಗ್ಗೆ ಆಕ್ರೋಶ ಹೊರಹಾಕಿರುವ ಸಂಗೀತ ನಿರ್ದೇಶಕ ರಘು ದೀಕ್ಷಿತ್ ‘ಮೊದಲ ದಿನವೇ ಇಷ್ಟು ದೊಡ್ಡ ಸಮಸ್ಯೆ ಇಷ್ಟು ಸಣ್ಣ ಸಿನಿಮಾಗೆ ಹೊಡೆತ ತಡೆದುಕೊಳ್ಳಲು ಆಗಲ್ಲ. ಕಳೆದ ಮೂರು ದಿನಗಳಿಂದ ಇಲ್ಲಿ ಕರೆಂಟ್ ಇರಲಿಲ್ವಂತೆ. ಆದರೆ ನಮಗೆ ಯಾರಿಗೂ ಇದರ ಬಗ್ಗೆ ಮಾಹಿತಿ ಕೊಡಲಿಲ್ಲ. ಇದರಿಂದಾಗಿ ಬೆಳಗಿನ ಶೋ ರದ್ದಾಗಿದೆ.

ಎಲ್ಲರೂ ನವರಂಗ್ ಥಿಯೇಟರ್ ಗೆ ಬಂದು ಚಿತ್ರ ನೋಡಿ. ಇಂತಹ ಹೊಡೆತಗಳಾದರೆ ಚಿತ್ರ ನಿರ್ಮಾಪಕರಿಗೆ ದೊಡ್ಡ ನಷ್ಟವಾಗುತ್ತದೆ. ಇದರಿಂದ ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬರಲ್ಲ. ಕನಿಷ್ಠ ನಮಗೆ ತಾಂತ್ರಿಕ ಸಮಸ್ಯೆ ಬಗ್ಗೆ ಮಾಹಿತಿ ಕೊಡಬಹುದಿತ್ತು’ ಎಂದು ರಘುದೀಕ್ಷಿತ್ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments