ನಿನ್ನ ಸನಿಹಕೆ ಸಿನಿಮಾಗೆ ಸಮಸ್ಯೆ: ಆಕ್ರೋಶ ಹೊರಹಾಕಿದ ರಘುದೀಕ್ಷಿತ್

Webdunia
ಶುಕ್ರವಾರ, 8 ಅಕ್ಟೋಬರ್ 2021 (17:13 IST)
ಬೆಂಗಳೂರು: ಸೂರಜ್-ಧನ್ಯಾ ರಾಮ್ ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ಇಂದು ಬಿಡುಗಡೆಯಾಗಿದೆ. ಆದರೆ ಮೊದಲ ದಿನವೇ ಮೈನ್ ಥಿಯೇಟರ್ ಸಂತೋಷ್ ಚಿತ್ರಮಂದಿರದಲ್ಲಿ ಸಮಸ್ಯೆಯಾಗಿದ್ದು ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿದೆ.


ಈ ಬಗ್ಗೆ ಆಕ್ರೋಶ ಹೊರಹಾಕಿರುವ ಸಂಗೀತ ನಿರ್ದೇಶಕ ರಘು ದೀಕ್ಷಿತ್ ‘ಮೊದಲ ದಿನವೇ ಇಷ್ಟು ದೊಡ್ಡ ಸಮಸ್ಯೆ ಇಷ್ಟು ಸಣ್ಣ ಸಿನಿಮಾಗೆ ಹೊಡೆತ ತಡೆದುಕೊಳ್ಳಲು ಆಗಲ್ಲ. ಕಳೆದ ಮೂರು ದಿನಗಳಿಂದ ಇಲ್ಲಿ ಕರೆಂಟ್ ಇರಲಿಲ್ವಂತೆ. ಆದರೆ ನಮಗೆ ಯಾರಿಗೂ ಇದರ ಬಗ್ಗೆ ಮಾಹಿತಿ ಕೊಡಲಿಲ್ಲ. ಇದರಿಂದಾಗಿ ಬೆಳಗಿನ ಶೋ ರದ್ದಾಗಿದೆ.

ಎಲ್ಲರೂ ನವರಂಗ್ ಥಿಯೇಟರ್ ಗೆ ಬಂದು ಚಿತ್ರ ನೋಡಿ. ಇಂತಹ ಹೊಡೆತಗಳಾದರೆ ಚಿತ್ರ ನಿರ್ಮಾಪಕರಿಗೆ ದೊಡ್ಡ ನಷ್ಟವಾಗುತ್ತದೆ. ಇದರಿಂದ ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬರಲ್ಲ. ಕನಿಷ್ಠ ನಮಗೆ ತಾಂತ್ರಿಕ ಸಮಸ್ಯೆ ಬಗ್ಗೆ ಮಾಹಿತಿ ಕೊಡಬಹುದಿತ್ತು’ ಎಂದು ರಘುದೀಕ್ಷಿತ್ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ನೀಡಿದ ಟಾಕ್ಸಿಕ್‌ ಚಿತ್ರತಂಡ: ಅದ್ಧೂರಿ ಮೇಕಿಂಗ್ ವಿಡಿಯೊ ಇಲ್ಲಿದೆ ನೋಡಿ

ಮಲಯಾಳಂ ನಟ ಸಲೀಂ ಕುಮಾರ್ ಅಂತ್ಯಕ್ರಿಯೆಯಲ್ಲಿ ಫ್ಯಾನ್ಸ್ ಅತಿರೇಕದ ವರ್ತನೆ: ತಾಳ್ಮೆ ಕಳೆದುಕೊಂಡು ಕಿರುಚಿದ ಪುತ್ರ Video

ವೈರಲ್ ಆದ ರಾಮ್‌ಚರಣ್‌ ಸೆಕ್ಯೂರಿಟಿ ಗಾರ್ಡ್‌ ಡ್ಯಾನ್ಸ್ ನೋಡಿದ್ರೆ ಮೆಚ್ಚುಗೆ ಕೊಡುವುದು ಗ್ಯಾರಂಟಿ, Video

ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಪೆದ್ದಿ: ರಾಮ್‌ಚರಣ್‌- ಶಿವಣ್ಣ ಸಿನಿಮಾಕ್ಕೆ ಪ್ರೇಕ್ಷಕರು ಫಿದಾ

ಮೆಗಾಸ್ಟಾರ್‌ ಚಿರಂಜೀವಿ ಸಿನಿಮಾದಲ್ಲಿ ಬಿಗ್ ಚಾನ್ಸ್ ಗಿಟ್ಟಿಸಿಕೊಂಡ್ರಾ ಡಿಂಪಲ್ ಕ್ವೀನ್‌ ರಚಿತಾ ರಾಮ್‌

ಮುಂದಿನ ಸುದ್ದಿ
Show comments