Webdunia - Bharat's app for daily news and videos

Install App

ನಿನ್ನ ಸನಿಹಕೆ ಸಿನಿಮಾಗೆ ಸಮಸ್ಯೆ: ಆಕ್ರೋಶ ಹೊರಹಾಕಿದ ರಘುದೀಕ್ಷಿತ್

Webdunia
ಶುಕ್ರವಾರ, 8 ಅಕ್ಟೋಬರ್ 2021 (17:13 IST)
ಬೆಂಗಳೂರು: ಸೂರಜ್-ಧನ್ಯಾ ರಾಮ್ ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ಇಂದು ಬಿಡುಗಡೆಯಾಗಿದೆ. ಆದರೆ ಮೊದಲ ದಿನವೇ ಮೈನ್ ಥಿಯೇಟರ್ ಸಂತೋಷ್ ಚಿತ್ರಮಂದಿರದಲ್ಲಿ ಸಮಸ್ಯೆಯಾಗಿದ್ದು ಚಿತ್ರತಂಡದ ಆಕ್ರೋಶಕ್ಕೆ ಕಾರಣವಾಗಿದೆ.


ಈ ಬಗ್ಗೆ ಆಕ್ರೋಶ ಹೊರಹಾಕಿರುವ ಸಂಗೀತ ನಿರ್ದೇಶಕ ರಘು ದೀಕ್ಷಿತ್ ‘ಮೊದಲ ದಿನವೇ ಇಷ್ಟು ದೊಡ್ಡ ಸಮಸ್ಯೆ ಇಷ್ಟು ಸಣ್ಣ ಸಿನಿಮಾಗೆ ಹೊಡೆತ ತಡೆದುಕೊಳ್ಳಲು ಆಗಲ್ಲ. ಕಳೆದ ಮೂರು ದಿನಗಳಿಂದ ಇಲ್ಲಿ ಕರೆಂಟ್ ಇರಲಿಲ್ವಂತೆ. ಆದರೆ ನಮಗೆ ಯಾರಿಗೂ ಇದರ ಬಗ್ಗೆ ಮಾಹಿತಿ ಕೊಡಲಿಲ್ಲ. ಇದರಿಂದಾಗಿ ಬೆಳಗಿನ ಶೋ ರದ್ದಾಗಿದೆ.

ಎಲ್ಲರೂ ನವರಂಗ್ ಥಿಯೇಟರ್ ಗೆ ಬಂದು ಚಿತ್ರ ನೋಡಿ. ಇಂತಹ ಹೊಡೆತಗಳಾದರೆ ಚಿತ್ರ ನಿರ್ಮಾಪಕರಿಗೆ ದೊಡ್ಡ ನಷ್ಟವಾಗುತ್ತದೆ. ಇದರಿಂದ ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬರಲ್ಲ. ಕನಿಷ್ಠ ನಮಗೆ ತಾಂತ್ರಿಕ ಸಮಸ್ಯೆ ಬಗ್ಗೆ ಮಾಹಿತಿ ಕೊಡಬಹುದಿತ್ತು’ ಎಂದು ರಘುದೀಕ್ಷಿತ್ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments