Webdunia - Bharat's app for daily news and videos

Install App

ವಿಷ್ಣವರ್ಧನ್ ಅವಹೇಳನ ಮಾಡಿದವನನ್ನು ನತದೃಷ್ಟ ಶಿಖಾಮಣಿ ಎಂದು ಬೈದ ಜಗ್ಗೇಶ್

Webdunia
ಶುಕ್ರವಾರ, 11 ಡಿಸೆಂಬರ್ 2020 (09:25 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರನ್ನು ಸಂದರ್ಶನವೊಂದರಲ್ಲಿ ಅವಹೇಳನ ಮಾಡಿ ಮಾತನಾಡಿದ ತೆಲುಗು ನಟ ವಿಜಯ ರಂಗರಾಜನ್ ವಿರುದ್ಧ ನವರಸನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈತ ನತದೃಷ್ಟ ಶಿಖಾಮಣಿ. ಕಾಲವಾದ ಶ್ರೇಷ್ಠ ಸಾಧಕರ ಬಗ್ಗೆ ಕುಚೇಷ್ಠೆ ಮಾಡುವವ ಎಲ್ಲಿಯೂ ಸಲ್ಲದವ. ಅದರಲ್ಲೂ ಈತ ಕಲಾವಿದನಂತೆ. ಈ ದರಿದ್ರ ಮುಖವನ್ನು ಯಾವ ಸಿನಿಮಾದಲ್ಲೂ ನೋಡಿದ ನೆನಪಿಲ್ಲ. ಕನ್ನಡಿಗರೆ ಇವನ ಅನಿಷ್ಠ ಸೊಲ್ಲು ಅಡಗುವಂತೆ ಉತ್ತರಿಸಿ. ಇಂಥಾ ಹೀನ ಕೃತ್ಯ ನಡೆಯದಿರಲಿ. ಕನ್ನಡಿಗರ ಬಗ್ಗೆ ಭಯವಿರಲಿ ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments