Webdunia - Bharat's app for daily news and videos

Install App

ಮೈಸೂರಿನಲ್ಲಿ ಶೂಟಿಂಗ್ ವೇಳೆ ತೆಲುಗು ನಟ ಗೋಪಿಂಚದ್ ಗೆ ಅವಘಡ

Webdunia
ಸೋಮವಾರ, 2 ಮೇ 2022 (10:24 IST)
ಮೈಸೂರು: ತೆಲುಗು ನಟ ಗೋಪಿಚಂದ್ ಮೈಸೂರಿನಲ್ಲಿ ಶೂಟಿಂಗ್ ವೇಳೆ ಅವಘಡಕ್ಕೀಡಾಗಿ ಗಾಯಗೊಂಡಿದ್ದಾರೆ.

ಇನ್ನೂ ಹೆಸರಿಡದ ಹೊಸ ಸಿನಿಮಾವೊಂದರ ಸಾಹಸ ದೃಶ್ಯವೊಂದರ ಶೂಟಿಂಗ್ ನಡೆಸಲಾಗುತ್ತಿತ್ತು. ಈ ವೇಳೆ ಗೋಪಿಚಂದ್ ಕಾಲು ಜಾರಿದ್ದು, ಪೆಟ್ಟು ಮಾಡಿಕೊಂಡಿದ್ದಾರೆ.

ಹೀಗಾಗಿ ಕೆಲವು ಕಾಲ ಶೂಟಿಂಗ್ ಸ್ಥಗಿತಗೊಳಿಸಲಾಯಿತು. ಈ ಬಗ್ಗೆ ನಿರ್ದೇಶಕ ಶ್ರೀವಾಸ್ ಮಾಹಿತಿ ನೀಡಿದ್ದು, ಅಭಿಮಾನಿಗಳು ಆತಂಕಪಡಬೇಕಾಗಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments