Webdunia - Bharat's app for daily news and videos

Install App

ತೆಲುಗು ನಟ ವಿಷ್ಣು ಮಂಚುಗೆ ಶೂಟಿಂಗ್ ವೇಳೆ ಅವಘಡ: ಗಂಭೀರ ಗಾಯ

Webdunia
ಸೋಮವಾರ, 30 ಅಕ್ಟೋಬರ್ 2023 (17:13 IST)
ಹೈದರಾಬಾದ್: ತೆಲುಗು ಖ್ಯಾತ ನಟ ವಿಷ್ಣು ಮಂಚುಗೆ ಶೂಟಿಂಗ್ ವೇಳೆ ಅವಘಡವಾಗಿದ್ದು ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ವಿಷ್ಣು ಮಂಚು ಪೌರಾಣಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ನ್ಯೂಜಿಲೆಂಡ್ ದೇಶದಲ್ಲಿ ನಡೆಯುತ್ತಿದೆ. ಶೂಟಿಂಗ್ ವೇಳೆ ಡ್ರೋಣ್ ಹೊಡೆದು ವಿಷ್ಣು ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಣ್ಣಪ್ಪ ಸಿನಿಮಾದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಸೇರಿದಂತೆ ಬಹುಭಾಷಾ ನಟರು ಭಾಗಿಯಾಗಲಿದ್ದಾರೆ. ಈ ಸಿನಿಮಾ ತಮ್ಮ ಕನಸಿನ ಪ್ರಾಜೆಕ್ಟ್ ಎಂದು ವಿಷ್ಣು ಮಂಚು ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments