Webdunia - Bharat's app for daily news and videos

Install App

ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು

Webdunia
ಗುರುವಾರ, 6 ಆಗಸ್ಟ್ 2020 (11:40 IST)
ಹೈದರಾಬಾದ್ :  ಅನಾರೋಗ್ಯದ ಹಿನ್ನಲೆಯಲ್ಲಿ ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೃಥ್ವಿರಾಜ್ ಅವರು ಕೆಲವು ದಿನಗಳಿಂದ ಅನಾರೋಗ್ಯಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಗ್ಗೆ ಅವರು  ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಮಾಹಿತಿ ತಿಳಿಸಿ ಜನರ ಹಾರೈಕೆಯನ್ನು ಬಯಸಿದ್ದಾರೆ.

ಅಲ್ಲದೇ ಪೃಥ್ವಿರಾಜ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಆದರೂ ಸಹ ಅವರು ಆಸ್ಪತ್ರೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಲಕ್ಷ್ಮೀ ನಿವಾಸ ಧಾರವಾಹಿಯಿಂದ ಹೊರನಡೆದ ಹಿರಿಯ ನಟಿ ಅಂಜಲಿ: ಇನ್ನೊಬ್ಬ ಹಿರಿಯ ನಟಿಯೂ ಶೀಘ್ರವೇ ಔಟ್

ಮುಂದಿನ ಸುದ್ದಿ
Show comments