Webdunia - Bharat's app for daily news and videos

Install App

ಶ್ರೀರಾಮ ಮತ್ತು ಆಂಜನೇಯನ ಮನಮೋಹಕ ಚಿತ್ರ ಬಿಡಿಸಿದ ತೆಲುಗಿನ ಹಾಸ್ಯನಟ

Webdunia
ಶುಕ್ರವಾರ, 7 ಆಗಸ್ಟ್ 2020 (11:50 IST)
ಹೈದರಾಬಾದ್ : ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಶಿಲಾನ್ಯಾಸಗೊಂಡ ಹಿನ್ನಲೆಯಲ್ಲಿ  ತೆಲುಗಿನ ಹಾಸ್ಯನಟರೊಬ್ಬರು ಶ್ರೀರಾಮ ಮತ್ತು ಆಂಜನೇಯನ ಮನಮೋಹಕ ಚಿತ್ರವನ್ನು ಬಿಡಿಸಿದ್ದಾರೆ.

ಆಗಸ್ಟ್ 5ರಂದು ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಶಿಲಾನ್ಯಾಸಕ್ಕೆ ಚಾಲನೆ ನೀಡಿದ್ದಾರೆ. ಆ ವೇಳೆ ತೆಲುಗಿನ ಹಾಸ್ಯನಟ ಬ್ರಹ್ಮಾನಂದಂ ಶ್ರೀರಾಮನು ಆಂಜನೇಯನನ್ನು ಎದೆಗೆ ಅಪ್ಪಿಕೊಂಡಿರುವ ಮನಮೋಹಕ ದೃಶ್ಯವನ್ನು ನೆನಪಿಸಿಕೊಳ್ಳುತ್ತಾ ಚಿತ್ರ ಬಿಡಿಸಿದ್ದಾರೆ. ಈ ಚಿತ್ರ ಇದೀಗ ಭಾರಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments