Webdunia - Bharat's app for daily news and videos

Install App

ತೆಲುಗು ಫ್ಯಾನ್ಸ್ ಮನಸ್ಸು ಗೆದ್ದ ಕಿಚ್ಚ ಸುದೀಪ್

Webdunia
ಸೋಮವಾರ, 30 ನವೆಂಬರ್ 2020 (09:42 IST)
ಬೆಂಗಳೂರು: ಕಿಚ್ಚ ಸುದೀಪ್ ನಿನ್ನೆ ಬಿಗ್ ಬಾಸ್ ತೆಲಗು ವೇದಿಕೆಯಲ್ಲಿ ಕಾಣಿಸಿಕೊಂಡು ಎಲ್ಲರಿಗೂ ಸರ್ಪೈಸ್ ನೀಡಿದ್ದರು. ಸುದೀಪ್ ನಿರೂಪಣೆ ಈಗ ತೆಲುಗು ಅಭಿಮಾನಿಗಳ ಮನಸೂರೆಗೊಂಡಿದೆ.


ಅಕ್ಕಿನೇನಿ ನಾಗಾರ್ಜುನ ಜತೆ ವೇದಿಕೆಯಲ್ಲಿ ಮಾತನಾಡಿದ್ದಲ್ಲದೆ, ಸುಮಾರು 15 ನಿಮಿಷಗಳ ಕಾಲ ಸ್ಪರ್ಧಿಗಳ ಜತೆಯೂ ಸುದೀಪ್ ಆತ್ಮೀಯವಾಗಿ ಮಾತನಾಡಿದ್ದರು. ಅವರ ನಿರೂಪಣೆಯ ಶೈಲಿ ಈಗ ತೆಲುಗು ಅಭಿಮಾನಿಗಳ ಮನಸ್ಸು ಗೆದ್ದಿದೆ. 15 ನಿಮಿಷ ವೇದಿಕೆಯಲ್ಲಿದ್ದಕ್ಕೆ ನೀವು ಯಾಕೆ ಸೂಪರ್ ಸ್ಟಾರ್ ಎಂದು ಗೊತ್ತಾಯಿತು. ಎಂಥಾ ಅದ್ಭುತ ನಿರೂಪಣೆ, ನಿಮ್ಮ ಕಂಠ, ಎಲ್ಲರನ್ನೂ ಮಾತನಾಡಿಸುವ ಪರಿ ಅದ್ಭುತ ಎಂದು ತೆಲುಗು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments