ತೆಲುಗು ಫ್ಯಾನ್ಸ್ ಮನಸ್ಸು ಗೆದ್ದ ಕಿಚ್ಚ ಸುದೀಪ್

Webdunia
ಸೋಮವಾರ, 30 ನವೆಂಬರ್ 2020 (09:42 IST)
ಬೆಂಗಳೂರು: ಕಿಚ್ಚ ಸುದೀಪ್ ನಿನ್ನೆ ಬಿಗ್ ಬಾಸ್ ತೆಲಗು ವೇದಿಕೆಯಲ್ಲಿ ಕಾಣಿಸಿಕೊಂಡು ಎಲ್ಲರಿಗೂ ಸರ್ಪೈಸ್ ನೀಡಿದ್ದರು. ಸುದೀಪ್ ನಿರೂಪಣೆ ಈಗ ತೆಲುಗು ಅಭಿಮಾನಿಗಳ ಮನಸೂರೆಗೊಂಡಿದೆ.


ಅಕ್ಕಿನೇನಿ ನಾಗಾರ್ಜುನ ಜತೆ ವೇದಿಕೆಯಲ್ಲಿ ಮಾತನಾಡಿದ್ದಲ್ಲದೆ, ಸುಮಾರು 15 ನಿಮಿಷಗಳ ಕಾಲ ಸ್ಪರ್ಧಿಗಳ ಜತೆಯೂ ಸುದೀಪ್ ಆತ್ಮೀಯವಾಗಿ ಮಾತನಾಡಿದ್ದರು. ಅವರ ನಿರೂಪಣೆಯ ಶೈಲಿ ಈಗ ತೆಲುಗು ಅಭಿಮಾನಿಗಳ ಮನಸ್ಸು ಗೆದ್ದಿದೆ. 15 ನಿಮಿಷ ವೇದಿಕೆಯಲ್ಲಿದ್ದಕ್ಕೆ ನೀವು ಯಾಕೆ ಸೂಪರ್ ಸ್ಟಾರ್ ಎಂದು ಗೊತ್ತಾಯಿತು. ಎಂಥಾ ಅದ್ಭುತ ನಿರೂಪಣೆ, ನಿಮ್ಮ ಕಂಠ, ಎಲ್ಲರನ್ನೂ ಮಾತನಾಡಿಸುವ ಪರಿ ಅದ್ಭುತ ಎಂದು ತೆಲುಗು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments