Webdunia - Bharat's app for daily news and videos

Install App

ವಿಷ್ಣುವರ್ಧನ್ ಅವಹೇಳನ ಮಾಡಿದ ವಿಜಯ ರಂಗರಾಜುವಿಗೆ ಇನ್ನೂ ಮುಗಿದಿಲ್ಲ ಕಂಟಕ

Webdunia
ಸೋಮವಾರ, 14 ಡಿಸೆಂಬರ್ 2020 (10:05 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವಹೇಳನ ಮಾಡಿದ ತೆಲುಗು ಖಳನಟ ವಿಜಯ ರಂಗರಾಜು ಮಂಡಿಯೂರಿ ಕ್ಷಮೆ ಯಾಚಿಸಿದರೂ ಕಂಟಕ ಮುಗಿದಿಲ್ಲ.


ಈ ಪ್ರಕರಣ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೆಲುಗು ಮತ್ತು ದಕ್ಷಿಣ ಭಾರತ ಸಿನಿಮಾ ಸಂಘಕ್ಕೆ ದೂರು ನೀಡಿದೆ. ಈ ದೂರಿನನ್ವಯ ತೆಲುಗು ಕಲಾವಿದರ ಸಂಘದಲ್ಲಿ ಸಭೆ ಕರೆದು ಅಲ್ಲಿಗೆ ವಿಜಯ ರಂಗರಾಜು ಅವರನ್ನು ಕರೆಸಿ ಶೋಕಾಸ್ ನೋಟಿಸ್ ನೀಡಿ ಬಹಿರಂಗ ಕ್ಷಮಾಪಣಾ ಪತ್ರ ನೀಡಲು ತಾಕೀತು ಮಾಡುವ ಸಾಧ‍್ಯತೆಯಿದೆ. ಸದ್ಯಕ್ಕೆ ವಿಜಯ ರಂಗರಾಜು ಕೊರೋನಾದಿಂದ ಬಳಲುತ್ತಿದ್ದು, ಇದಾದ ಬಳಿಕ ತೆಲುಗು ಸಿನಿಮಾ ಸಂಘ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments