Webdunia - Bharat's app for daily news and videos

Install App

ವಿಷ್ಣುವರ್ಧನ್ ಅವಹೇಳನ ಮಾಡಿದ ವಿಜಯ ರಂಗರಾಜುವಿಗೆ ಇನ್ನೂ ಮುಗಿದಿಲ್ಲ ಕಂಟಕ

Webdunia
ಸೋಮವಾರ, 14 ಡಿಸೆಂಬರ್ 2020 (10:05 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವಹೇಳನ ಮಾಡಿದ ತೆಲುಗು ಖಳನಟ ವಿಜಯ ರಂಗರಾಜು ಮಂಡಿಯೂರಿ ಕ್ಷಮೆ ಯಾಚಿಸಿದರೂ ಕಂಟಕ ಮುಗಿದಿಲ್ಲ.


ಈ ಪ್ರಕರಣ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೆಲುಗು ಮತ್ತು ದಕ್ಷಿಣ ಭಾರತ ಸಿನಿಮಾ ಸಂಘಕ್ಕೆ ದೂರು ನೀಡಿದೆ. ಈ ದೂರಿನನ್ವಯ ತೆಲುಗು ಕಲಾವಿದರ ಸಂಘದಲ್ಲಿ ಸಭೆ ಕರೆದು ಅಲ್ಲಿಗೆ ವಿಜಯ ರಂಗರಾಜು ಅವರನ್ನು ಕರೆಸಿ ಶೋಕಾಸ್ ನೋಟಿಸ್ ನೀಡಿ ಬಹಿರಂಗ ಕ್ಷಮಾಪಣಾ ಪತ್ರ ನೀಡಲು ತಾಕೀತು ಮಾಡುವ ಸಾಧ‍್ಯತೆಯಿದೆ. ಸದ್ಯಕ್ಕೆ ವಿಜಯ ರಂಗರಾಜು ಕೊರೋನಾದಿಂದ ಬಳಲುತ್ತಿದ್ದು, ಇದಾದ ಬಳಿಕ ತೆಲುಗು ಸಿನಿಮಾ ಸಂಘ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments