ಕನ್ನಡ ಸಿನಿಮಾ ನಿರ್ಮಾಪಕರ ಗೋಳು ಈಗ ತೆಲುಗಿನವರಿಗೆ ಅರ್ಥವಾಗಿದೆ!

Webdunia
ಮಂಗಳವಾರ, 2 ಫೆಬ್ರವರಿ 2021 (09:05 IST)
ಬೆಂಗಳೂರು: ಅದೊಂದು ಕಾಲವಿತ್ತು. ಬೇರೆ ಭಾಷೆಯ ಸಿನಿಮಾಗಳು ಕನ್ನಡಕ್ಕೆ ಬಂದು ಕನ್ನಡ ಸಿನಿಮಾಗಳನ್ನು ನೋಡೋರೇ ಇಲ್ಲ ಎಂದು ಇಲ್ಲಿನ ನಿರ್ಮಾಪಕರು ಗೋಳು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ಅದೇ ಭಯ ಬೇರೆ ಭಾಷೆಯವರಿಗೆ ಕನ್ನಡ ಸಿನಿಮಾಗಳಿಂದ ಆಗುತ್ತಿದೆ.


ಮೇಲಿದ್ದವರು ಕೆಳಗಿಯಲೇ ಬೇಕು ಅಂತಾರಲ್ಲ. ಹಾಗೇ ಅಂದು ನಮ್ಮದೇ ರಾಜ್ಯದಲ್ಲಿ ನೆಲೆ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಕನ್ನಡ ಸಿನಿಮಾಗಳು ಇಂದು ಪರಭಾಷೆಯ ಮಾರುಕಟ್ಟೆಯನ್ನು ಆಳಲು ಹೊರಟಿದೆ. ಅಂದು ಕನ್ನಡ ನಿರ್ಮಾಪಕರು ಗೋಳಾಡುತ್ತಿದ್ದ ಹಾಗೆ ಇಂದು ಕನ್ನಡ ಸಿನಿಮಾಗಳಿಂದಾಗಿ ನಮಗೆ ತೊಂದರೆಯಾಗುತ್ತಿದೆ ಎಂದು ಬೇರೆಯವರು ಗೋಳಾಡುವ ಹಾಗಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments