Select Your Language

Notifications

webdunia
webdunia
webdunia
webdunia

ತೆಲುಗಿನ ನಿರ್ಮಾಪಕ, ಖ್ಯಾತ ವಿತರಕ ಕಮಲಾಕರ ರೆಡ್ಡಿ ಅಪಘಾತದಲ್ಲಿ ನಿಧನ

ತೆಲುಗಿನ ನಿರ್ಮಾಪಕ, ಖ್ಯಾತ ವಿತರಕ ಕಮಲಾಕರ ರೆಡ್ಡಿ ಅಪಘಾತದಲ್ಲಿ ನಿಧನ
ಹೈದರಾಬಾದ್ , ಶುಕ್ರವಾರ, 21 ಆಗಸ್ಟ್ 2020 (10:18 IST)
ಹೈದರಾಬಾದ್ : ತೆಲುಗಿನ ನಿರ್ಮಾಪಕ, ಖ್ಯಾತ ವಿತರಕ ಕಮಲಾಕರ ರೆಡ್ಡಿ ಅವರು ಗುರುವಾರದಂದು ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ.

ಕಮಲಾಕರ ರೆಡ್ಡಿ ಮತ್ತು ಅವರ ತಂದೆ ನಂದಗೋಪಾಲ ರೆಡ್ಡಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನಲೆಯಲ್ಲಿ ಖಾಸಗಿ ಆಂಬುಲೆನ್ಸ್ ನಲ್ಲಿ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ   ಮಾರ್ಗ ಮಧ್ಯದಲ್ಲಿ ಚಾಲಕ ನಿದ್ರೆಗೆ ಜಾರಿದ ಹಿನ್ನಲೆಯಲ್ಲಿ ಕೊಂಡಪ್ರೋಲು ಬಳಿ ಧಲಚೆರುವು ಮಂಡಲದ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಕಮಲಾಕರ ರೆಡ್ಡಿ ಮತ್ತು ಅವರ ತಂದೆ ನಂದಗೋಪಾಲ ರೆಡ್ಡಿ ಮೃತಪಟ್ಟಿದ್ದು, ಚಾಲಕನಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಚತುರ್ಥಿಯಂದು ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳಿಗೊಂದು ಗುಡ್ ನ್ಯೂಸ್