Webdunia - Bharat's app for daily news and videos

Install App

ಕೊರೋನಾ ತಡೆಗೆ ತೆಲುಗು ಸ್ಟಾರ್ ನಟರ ಭರ್ಜರಿ ಧನಸಹಾಯ: ಯಾವ ಸ್ಟಾರ್ ಕೊಡುಗೆ ಎಷ್ಟು?

Webdunia
ಗುರುವಾರ, 26 ಮಾರ್ಚ್ 2020 (09:56 IST)
ಹೈದರಾಬಾದ್: ದೇಶದಲ್ಲಿ ಕೊರೋನಾ ರುದ್ರತಾಂಡವವಾಡುತ್ತಿದ್ದರೆ ಸರ್ಕಾರದ ರಕ್ಷಣೆ ಕಾರ್ಯಕ್ಕೆ ಸೆಲೆಬ್ರಿಟಿಗಳು ಧನ ಸಹಾಯ ಮಾಡುವ ಮೂಲಕ ಕೈಜೋಡಿಸಿದ್ದಾರೆ.


ಕೊರೋನಾದ ಪರಿಹಾರ ಕಾರ್ಯಗಳಿಗೆ ನೆರವಾಗಲು ತೆಲುಗು ಸ್ಟಾರ್ ನಟರು ಭರ್ಜರಿ ಧನಸಹಾಯ ಮಾಡಿದ್ದಾರೆ. ಅದರಲ್ಲಿ ಪವನ್ ಕಲ್ಯಾಣ್ ಮುಂಚೂಣಿಯಲ್ಲಿದ್ದು, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ. ಕೊಡುಗೆ ನೀಡಿದ್ದಾರೆ.

ಇನ್ನು, ನಟ ಬಾಲಕೃಷ್ಣ ಕೂಡಾ ಎರಡೂ ರಾಜ್ಯಗಳಿಗೆ ತಲಾ 50 ಲಕ್ಷ ರೂ. ನೀಡಿದ್ದಾರೆ. ಇವರಲ್ಲದೆ ನಟ ನಿತಿನ್ ಎರಡೂ ರಾಜ್ಯಗಳಿಗೆ 10 ಲಕ್ಷ ರೂ.ಗಳ ಕೊಡುಗೆ ನೀಡಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸರ್ಕಾರಗಳಿಗೆ ನೆರವಾಗಲು ಸೆಲೆಬ್ರಿಟಿಗಳು ಮುಂದೆ ಬರುತ್ತಿರುವುದು ಶ್ಲಾಘನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments