Webdunia - Bharat's app for daily news and videos

Install App

ರಾಜಕೀಯಕ್ಕಾಗಿ ಪಾದಯಾತ್ರೆ ಮಾಡಲಿದ್ದಾರಂತೆ ದಳಪತಿ ವಿಜಯ್

Webdunia
ಗುರುವಾರ, 13 ಜುಲೈ 2023 (09:10 IST)
Photo Courtesy: Twitter
ಚೆನ್ನೈ: ದಳಪತಿ ವಿಜಯ್ ಸಿನಿಮಾಗಳಿಗೆ ಕೆಲವು ದಿನ ಬ್ರೇಕ್ ಕೊಟ್ಟು ರಾಜಕೀಯ ಸೇರಲಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ.

ರಾಜಕೀಯ ಪಕ್ಷ ಸೇರುತ್ತಾರೋ ಅಥವಾ ತಾವೇ ಹೊಸ ಪಕ್ಷ ಕಟ್ಟುತ್ತಾರೋ ಎಂಬುದು ಗೊತ್ತಾಗಿಲ್ಲ. ಆದರೆ ಇತ್ತೀಚೆಗೆ ವಿಜಯ್ ಮಕ್ಕಳ್ ಐಕ್ಯಂ ಪಕ್ಷದ ನಾಯಕರನ್ನು ಭೇಟಿಯಾಗಿರುವುದು ಅವರು ಆ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ.

ಇದೀಗ ತಮ್ಮ ರಾಜಕೀಯ ಜೀವನ ಆರಂಭಕ್ಕೆ ಮೊದಲು ಇಡೀ ರಾಜ್ಯದಲ್ಲಿ ಪಾದಯಾತ್ರೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಪಾದಯಾತ್ರೆ ಮೂಲಕ ಜನರ ನಾಡಿಮಿಡಿತ ಅರಿತು ಬಳಿಕ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಮುಂದಿನ ಸುದ್ದಿ
Show comments