Webdunia - Bharat's app for daily news and videos

Install App

ತೆಲಂಗಾಣ ಸಿಎಂ ಭೇಟಿ ಮಾಡಿದ ದಳಪತಿ ವಿಜಯ್

Webdunia
ಗುರುವಾರ, 19 ಮೇ 2022 (10:22 IST)
ಹೈದರಾಬಾದ್: ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೇ ದಳಪತಿ ವಿಜಯ್ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಆದರೆ ಇದರಲ್ಲಿ ರಾಜಕೀಯವೇನೂ ಇಲ್ಲ. ವಿಜಯ್ ಈಗ ದಳಪತಿ 66 ಸಿನಿಮಾ ಶೂಟಿಂಗ್ ಗಾಗಿ ತೆಲಂಗಾಣದಲ್ಲಿದ್ದು, ಈ ನಡುವೆ ಸಿಎಂ ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೈದರಾಬಾದ್ ನ ಪ್ರಗತಿ ಭವನ್ ನಲ್ಲಿ ಈ ಭೇಟಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments