Webdunia - Bharat's app for daily news and videos

Install App

ತಿರುಪತಿಯಲ್ಲಾದ ಭಯಾನಕ ಅನುಭವ ಬಿಚ್ಚಿಟ್ಟ ನಟಿ ತಾರಾ

Webdunia
ಶನಿವಾರ, 20 ನವೆಂಬರ್ 2021 (11:37 IST)
ಬೆಂಗಳೂರು: ನಟಿ ತಾರಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾಗ ಮಳೆಯಿಂದಾದ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ.

ನಾವು ನೋಡಿದಲ್ಲೆಲ್ಲಾ ನೀರು, ದೇವರೇ ನಮ್ಮನ್ನು ಕಾಪಾಡಿ ವಾಪಸ್ ಬೆಂಗಳೂರಿಗೆ ಕರೆ ತಂದ ಎಂದು ತಾರಾ ಹೇಳಿಕೊಂಡಿದ್ದಾರೆ.

‘ಕಾರು ನಿಯಂತ್ರಣ ತಪ್ಪಿ ನೀರಿನಲ್ಲಿ ತೇಲಾಡುತ್ತಿತ್ತು. ನಿಮಿಷ ನಿಮಿಷಕ್ಕೂ ನೀರಿನ ಸೆಳೆತ ಜಾಸ್ತಿಯಾಗುತ್ತಿತ್ತು. ನಮ್ಮ ಕಾರಿನ ಚಾಲಕ ಹೇಗೋ ಸುತ್ತಿ ಬಳಸಿ ನಮ್ಮನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ. ಪುಣ್ಯಕ್ಕೆ ಅದು ಬೆಂಗಳೂರು ಹೈವೇ ಆಗಿತ್ತು. ಅಂತೂ ದೇವರ ದಯೆಯಿಂದ ನಾವು ಪಾರಾಗಿ ಬಂದೆವು’ ಎಂದು ತಾರಾ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments