Webdunia - Bharat's app for daily news and videos

Install App

ದುನಿಯಾ ವಿಜಯ್ ಗೆ ನಿರೀಕ್ಷಣಾ ಜಾಮೀನು ನೀಡಿದ ಸಿಸಿಎಚ್ 65 ನೇ ನ್ಯಾಯಾಲಯ

Webdunia
ಶನಿವಾರ, 9 ಜೂನ್ 2018 (05:52 IST)
ಬೆಂಗಳೂರು : 'ಮಾಸ್ತಿಗುಡಿ' ಚಿತ್ರದ ಚಿತ್ರೀಕರಣವೇಳೆ ಇಬ್ಬರು ಸಹನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಚಿತ್ರದ ನಿರ್ಮಾಪಕ ಸುಂದರ ಗೌಡ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.


ಬಂಧನದ ಭೀತಿಯಿಂದ ತಪ್ಪಿಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ಶುಕ್ರವಾರ ಬೆಳಿಗ್ಗೆ ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ ಬಂಧನ ಪ್ರಕ್ರಿಯೆಗೂ ಮುನ್ನವೇ ದುನಿಯಾ ವಿಜಯ್‍ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಸಿಸಿಎಚ್ 65 ನೇ ನ್ಯಾಯಾಲಯ ಒಬ್ಬರ ಶ್ಯೂರಿಟಿ ಮತ್ತು 50 ಸಾವಿರ ಬಾಂಡ್ ಶರತ್ತು ವಿಧಿಸಿ ಜಾಮೀನು ನೀಡಿದೆ. ದುನಿಯಾ ವಿಜಯ್ ಬಂಧನವಾಗಿದ್ದರೂ ಬಿಡುಗಡೆಗೊಳಿಸುವಂತೆ ಕೋರ್ಟ್ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಜತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಸಹೋದರಿ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ಮುಂದಿನ ಸುದ್ದಿ
Show comments