Webdunia - Bharat's app for daily news and videos

Install App

ದುನಿಯಾ ವಿಜಯ್ ಗೆ ನಿರೀಕ್ಷಣಾ ಜಾಮೀನು ನೀಡಿದ ಸಿಸಿಎಚ್ 65 ನೇ ನ್ಯಾಯಾಲಯ

Webdunia
ಶನಿವಾರ, 9 ಜೂನ್ 2018 (05:52 IST)
ಬೆಂಗಳೂರು : 'ಮಾಸ್ತಿಗುಡಿ' ಚಿತ್ರದ ಚಿತ್ರೀಕರಣವೇಳೆ ಇಬ್ಬರು ಸಹನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಚಿತ್ರದ ನಿರ್ಮಾಪಕ ಸುಂದರ ಗೌಡ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.


ಬಂಧನದ ಭೀತಿಯಿಂದ ತಪ್ಪಿಸಿಕೊಂಡಿದ್ದ ನಟ ದುನಿಯಾ ವಿಜಯ್ ಅವರನ್ನು ಶುಕ್ರವಾರ ಬೆಳಿಗ್ಗೆ ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ ಬಂಧನ ಪ್ರಕ್ರಿಯೆಗೂ ಮುನ್ನವೇ ದುನಿಯಾ ವಿಜಯ್‍ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಸಿಸಿಎಚ್ 65 ನೇ ನ್ಯಾಯಾಲಯ ಒಬ್ಬರ ಶ್ಯೂರಿಟಿ ಮತ್ತು 50 ಸಾವಿರ ಬಾಂಡ್ ಶರತ್ತು ವಿಧಿಸಿ ಜಾಮೀನು ನೀಡಿದೆ. ದುನಿಯಾ ವಿಜಯ್ ಬಂಧನವಾಗಿದ್ದರೂ ಬಿಡುಗಡೆಗೊಳಿಸುವಂತೆ ಕೋರ್ಟ್ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments