Webdunia - Bharat's app for daily news and videos

Install App

ತೆಲುಗು ಬಿಗ್ ಬಾಸ್ ದೀಪಾವಳಿ ವಿಶೇಷ ಸಂಚಿಕೆಗೆ ವಿಶೇಷ ಅತಿಥಿಯಾಗಿ ಬರಲಿದ್ದಾರೆ ಈ ನಟ

Webdunia
ಶನಿವಾರ, 14 ನವೆಂಬರ್ 2020 (10:00 IST)
ಹೈದರಾಬಾದ್ : ತೆಲುಗು ಬಿಗ್ ಬಾಸ್ ಗೆ ರೇಟಿಂಗ್ ಅಷ್ಟಾಗಿ ಇರದ  ಕಾರಣ ಸಮಂತಾ ನಂತರ ಇದೀಗ ದೀಪಾವಳಿಯ ವಿಶೇಷ ಸಂಚಿಕೆಗೆ ಮತ್ತೊಬ್ಬ ನಟನಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ಹಿಂದೆ ದಸರಾ ವೇಳೆ ವಿಶೇಷ ಸಂಚಿಕೆಯಾಗಿ ನಟಿ ಸಮಂತಾ  ಅಕ್ಕಿನೇನಿ ಅವರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಅತಿ ಹೆಚ್ಚು ಟಿಆರ್ ಪಿ ಸಿಕ್ಕಿತ್ತು. ಇದೀಗ ಮತ್ತೆ ದೀಪಾವಳಿ ವಿಶೇಷ ಸಂಚಿಕೆಗೆ ನಟ ನಾಗಚೈತನ್ಯ ಅವರಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ವಾರಾಂತ್ಯದ ಸಂಚಿಕೆಯಲ್ಲಿ ನಾಗಚೈತನ್ಯ ಅವರನ್ನು ಅತಿಥಿಯಾಗಿ ಕರೆತರಲಾಗುತ್ತಿದೆ. ಹಾಗೇ ಶನಿವಾರ  ಮತ್ತು ಭಾನುವಾರ ಇಬ್ಬರು ಅತಿಥಿಗಳನ್ನು ಕರೆತರುವ ಸಾಧ್ಯತೆ ಇದ್ದು, ಒಬ್ಬರು ನಟ ನಾಗಚೈತ್ನನ್ಯ ಹಾಗೂ ಇನ್ನೊಬ್ಬ ವ್ಯಕ್ತಿ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಒಟ್ಟಾರೆ ನಾಗಚೈತನ್ಯ ಅವರ ಅಭಿಮಾನಿಗಳ ಜೊತೆಗೆ ಪ್ರೇಕ್ಷರನ್ನು ಮೆಚ್ಚಿಸಲು ಬಿಗ್ ಬಾಸ್ ತಂಡ ಯೋಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments