Webdunia - Bharat's app for daily news and videos

Install App

ತೆಲುಗು ಬಿಗ್ ಬಾಸ್ ದೀಪಾವಳಿ ವಿಶೇಷ ಸಂಚಿಕೆಗೆ ವಿಶೇಷ ಅತಿಥಿಯಾಗಿ ಬರಲಿದ್ದಾರೆ ಈ ನಟ

Webdunia
ಶನಿವಾರ, 14 ನವೆಂಬರ್ 2020 (10:00 IST)
ಹೈದರಾಬಾದ್ : ತೆಲುಗು ಬಿಗ್ ಬಾಸ್ ಗೆ ರೇಟಿಂಗ್ ಅಷ್ಟಾಗಿ ಇರದ  ಕಾರಣ ಸಮಂತಾ ನಂತರ ಇದೀಗ ದೀಪಾವಳಿಯ ವಿಶೇಷ ಸಂಚಿಕೆಗೆ ಮತ್ತೊಬ್ಬ ನಟನಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ಹಿಂದೆ ದಸರಾ ವೇಳೆ ವಿಶೇಷ ಸಂಚಿಕೆಯಾಗಿ ನಟಿ ಸಮಂತಾ  ಅಕ್ಕಿನೇನಿ ಅವರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಅತಿ ಹೆಚ್ಚು ಟಿಆರ್ ಪಿ ಸಿಕ್ಕಿತ್ತು. ಇದೀಗ ಮತ್ತೆ ದೀಪಾವಳಿ ವಿಶೇಷ ಸಂಚಿಕೆಗೆ ನಟ ನಾಗಚೈತನ್ಯ ಅವರಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ವಾರಾಂತ್ಯದ ಸಂಚಿಕೆಯಲ್ಲಿ ನಾಗಚೈತನ್ಯ ಅವರನ್ನು ಅತಿಥಿಯಾಗಿ ಕರೆತರಲಾಗುತ್ತಿದೆ. ಹಾಗೇ ಶನಿವಾರ  ಮತ್ತು ಭಾನುವಾರ ಇಬ್ಬರು ಅತಿಥಿಗಳನ್ನು ಕರೆತರುವ ಸಾಧ್ಯತೆ ಇದ್ದು, ಒಬ್ಬರು ನಟ ನಾಗಚೈತ್ನನ್ಯ ಹಾಗೂ ಇನ್ನೊಬ್ಬ ವ್ಯಕ್ತಿ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಒಟ್ಟಾರೆ ನಾಗಚೈತನ್ಯ ಅವರ ಅಭಿಮಾನಿಗಳ ಜೊತೆಗೆ ಪ್ರೇಕ್ಷರನ್ನು ಮೆಚ್ಚಿಸಲು ಬಿಗ್ ಬಾಸ್ ತಂಡ ಯೋಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments