Webdunia - Bharat's app for daily news and videos

Install App

ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ -ಪ್ರಶಾಂತ್ ಸಂಬರ್ಗಿ

Webdunia
ಸೋಮವಾರ, 22 ಅಕ್ಟೋಬರ್ 2018 (14:05 IST)
ಬೆಂಗಳೂರು : ಬಹುಭಾಷ ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರತಿ ಹರಿಹರನ್ ಮಾಡಿರುವ ಮೀಟೂ ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಹೇಳುವುದರ ಮೂಲಕ ಈ ಪ್ರಕರಣಕ್ಕೆ ಧರ್ಮದ ನಂಟು ಅಂಟಿಸಲಾಗಿದೆ.


ಅರ್ಜುನಾ ಸರ್ಜಾ ಅವರು ಹನುಮ ಭಕ್ತ, ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ. ಸರ್ಜಾ ಅವರು ಹಿಂದೂಧರ್ಮ ಅನುಸರಿಸುತ್ತಾರೆ. ಅವರು ಚೆನ್ನೈನಲ್ಲಿ ಹನುಮನ ಮೂರ್ತಿ ನಿರ್ಮಿಸಿದ್ದಾರೆ. ಅರ್ಜುನ್ ಸರ್ಜಾ ಅವರ ತಂದೆ ಆರ್‍ಎಸ್‍ಎಸ್‍ನಲ್ಲಿದ್ದವರು ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ, ಉದ್ಯಮಿ ಪ್ರಶಾಂತ್ ಸಂಬರ್ಗಿ ಹೇಳಿದ್ದಾರೆ.


ಶೃತಿ ಹರಿಹರನ್ ತಂದೆ ಕಮ್ಯೂನಿಸ್ಟ್ ಬೆಂಬಲಿಗರು. ಶೃತಿ ಹರಿಹರನ್ ಅವರ ಮೀಟೂ ಆರೋಪದ ಹಿಂದೆ ಮೋದಿ ವಿರೋಧಿ, ಹಿಂದೂ ವಿರೋಧಿ, ಬಿಜೆಪಿ ವಿರೋಧಿ ಅಜೆಂಡಾವಿದೆ. ಕವಿತಾ ಲಂಕೇಶ್, ನಟ ಚೇತನ್, ರೂಪಾ ಅಯ್ಯರ್ ಇವರೆಲ್ಲ ಕನ್ನಡ ಸಿನಿಮಾ ಲೋಕದ ಎಡಪಂಥಿಯರು. ಪ್ರಕಾಶ್ ರೈ ಅಂತ ವುಮೆನೈಜರ್ ಹಿಂದೆ ಮುಂದೆ ನೋಡದೆ ಸಪೋರ್ಟ್ ಮಾಡ್ತಿದ್ದಾರೆ. ಇದು ಸಂಪೂರ್ಣ ವ್ಯವಸ್ಥಿತವಾದ ಪೊಲಿಟಿಕಲ್ ಡ್ರಾಮಾ ಎಂದು ಪ್ರಶಾಂತ್ ಸಂಬರ್ಗಿ ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments