Webdunia - Bharat's app for daily news and videos

Install App

ಬಿಗ್ ಬಾಸ್ ಮನೆ ಮೇಲೆ ದಾಳಿ, ಕ್ರೇನ್ ತಂದು ಎಲ್ಲವನ್ನೂ ಹೊತ್ತೊಯ್ದ ಆಗಂತುಕರು

Sampriya
ಶುಕ್ರವಾರ, 11 ಅಕ್ಟೋಬರ್ 2024 (16:52 IST)
Photo Courtesy X
ಬೆಂಗಳೂರು: ಸ್ವರ್ಗ ಮತ್ತು ನರಕ ಎಂಬ ವಿಭಿನ್ನ ಪರಿಕಲ್ಪನೆಯೊಂದಿಗೆ ಶುರುವಾದ ಬಿಗ್‌ಬಾಸ್‌ ಸೀಸನ್ 11ರ ಮನೆ ಮೇಲೆ ಮುಸುಕುದಾರಿಗಳು ದಿಢೀರ್ ದಾಳಿ ಮಾಡಿ, ನರಕ ನಿವಾಸಿಗಳ ಮನೆಯನ್ನು ಪುಡಿ ಪುಡಿ ಮಾಡಿದ್ದಾರೆ.

ಇದರಿಂದ ಮನೆಮಂದಿಯೆಲ್ಲ ಬೆಚ್ಚಿಬಿದ್ದಿದ್ದಾರೆ.  ಇಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಒಮ್ಮೆಲೇ ಎಮರ್ಜೆನ್ಸಿ ಸದ್ದಿಗೆ ಮನೆಮಂದಿಯೆಲ್ಲ ಶಾಕ್ ಆಗಿದ್ದಾರೆ.

ದಿಢೀರನೆ ಹತ್ತರಷ್ಟು ಮುಸುಕುದಾರಿಗಳು ನರಕ ನಿವಾಸಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.  ಏಕಾಏಕಿ ನರಕ ನಿವಾಸಿಗಳ ಮನೆಯನ್ನು ಕೆಡವಿದ್ದಾರೆ. ಕ್ರೇನ್ ಮೂಲಕ ನರಕ ನಿವಾಸಿಗಳ ವಸ್ತುಗಳನ್ನು ಹೊತ್ತೊಯ್ದಿದ್ದಾರೆ.

ಈ ಪ್ರೋಮೋ ನೋಡಿದ ಬಿಗ್‌ಬಾಸ್ ಪ್ರಿಯರು, ಇಂದಿಗೆ ಸ್ವರ್ಗ ಮತ್ತು ನರಕ ಪರಿಕಲ್ಪನೆ ಮುಗಿದಿದೆ. ಜಗದೀಶ್ ಅವರಿಂದ ನರಕವಾಸಿಗಳು ಗೆದ್ದರು ಎಂದು ಬರೆದಿದ್ದಾರೆ.

ಇನ್ನು ಬಿಗ್‌ಬಾಸ್‌ ಮನೆಯಲ್ಲಿ ನರಕ ನಿವಾಸಿಗಳಿಗೆ ಪ್ರಾಥಮಿಕ ಸವಲತ್ತುಗಳನ್ನು ನೀಡದೆ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗುತ್ತಿದೆ ಎಂಬುದಾಗಿ ಮಹಿಳಾ ಆಯೋಗಕ್ಕೆ ದೂರು ನೀಡಲಾಯಿತು.

ಇದರ ಬೆನ್ನಲ್ಲೇ ಇದೀಗ ಈ ಪರಿಕಲ್ಪನೆಗೆ ಅಂತ್ಯ ಹಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಮುಂದಿನ ಸುದ್ದಿ
Show comments