Webdunia - Bharat's app for daily news and videos

Install App

ಅಭಿಮಾನಿಗಳ ಆಸೆಗೆ ಮತ್ತೆ ತಣ್ಣೀರೆರಚಿದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 8 ಜನವರಿ 2021 (12:08 IST)
ಚೆನ್ನೈ : ಕೊರೊನಾ ಕಾರಣಗಳಿಂದ ಮುಚ್ಚಲಾಗಿದ್ದ ಚಿತ್ರಮಂದಿರಗಳನ್ನು ಇತ್ತೀಚೆಗಷ್ಟೇ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಹಾಗಾಗಿ ಸ್ಟಾರ್ ನಟರ ಚಿತ್ರಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

ನಟ ವಿಜಯ್ ಅಭಿನಯದ ಮಾಸ್ಟರ್, ನಟ ಸಿಂಬು ಅಭಿನಯದ ಈಶ್ವರನ್  ಮುಂತಾದ ಸ್ಟಾರ್ ನಟರ ಚಿತ್ರಗಳನ್ನು ಸಂಕ್ರಾಂತಿಯ ವಿಶೇಷವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಲಾಗುತ್ತಿದೆ. ಆದರೆ ಇದೀಗ ಸರ್ಕಾರ ಮತ್ತೆ ಅಭಿಮಾನಿಗಳ ಆಸೆಗೆ ತಣ್ಣೀರೆರಚಿದ್ದಾರೆ.

ಅದೇನೆಂದರೆ ಇತ್ತೀಚೆಗೆ ತಮಿಳುನಾಡು ಸರ್ಕಾರ ಚಿತ್ರಮಂದಿರಗಳಲ್ಲಿ 100% ಸೀಟುಗಳಿಗೆ ಅವಕಾಶ ನೀಡಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ  100% ಸೀಟುಗಳಿಗೆ ಅನುಮತಿ ನೀಡಬಾರದೆಂದು ಆದೇಶ ಹೊರಡಿಸಿದೆ ಎನ್ನಲಾಗಿದೆ. ಇದು ಅಭಿಮಾನಿಗಳಲ್ಲಿ ಬೇಸರವನ್ನುಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments