Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಮತ್ತು ವೆಂಕಟೇಶ್ ಚಿತ್ರದ ನಡುವೆ ಘರ್ಷಣೆ

Webdunia
ಭಾನುವಾರ, 31 ಜನವರಿ 2021 (16:44 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರ  ಅಭಿನಯದ ‘ಆಚಾರ್ಯ’ ಹಾಗೂ ವಿಕ್ಟರಿ ವೆಂಕಟೇಶ್ ಅಭಿನಯದ ‘ನಾರಪ್ಪ’ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಇತ್ತೀಚೆಗೆ ರಾಮ್ ಚರಣ್ ಅವರು ಮೇ 13ರಂದು ಚಿತ್ರಂದಿರಗಳಲ್ಲಿ ಆಚಾರ್ಯ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಟ್ವೀಟ್ ಮೂಲಕ ಘೋಷಿಸಿದ್ದಾರೆ. ಆದರೆ ಇದಕ್ಕೂ  ಒಂದು ಗಂಟೆಗಳ ಮೊದಲು ಮೇ14 ರಂದು ನಾರಪ್ಪ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಸುರೇಶ್ ಪ್ರೊಡಕ್ಷನ್ಸ್ ಪ್ರಕಟಿಸಿದೆ. ಇದರಿಂದ ಈ ಎರಡು ಚಿತ್ರಗಳ ಬಿಡುಗಡೆಯ ದಿನದ ನಡುವೆ ಒಂದು ದಿನದ  ಅಂತರವಿರುವ ಕಾರಣ ಗಲ್ಲಾಪೆಟ್ಟಿಗೆಯಲ್ಲಿ ಘರ್ಷಣೆಯಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments