Webdunia - Bharat's app for daily news and videos

Install App

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

Sampriya
ಸೋಮವಾರ, 16 ಜೂನ್ 2025 (16:29 IST)
Photo Credit X
ಬೆಂಗಳೂರು: ಸಿನಿಮಾ ತಂಡದ ಮೇಲೆ ಸಾಲು ಮರ ತಿಮ್ಮಕ್ಕ ದೂರು ನೀಡಿದ ಘಟನೆ ವರದಿಯಾಗಿದೆ. ಪರಿಸರ ರಕ್ಷಣೆಯಲ್ಲಿ ಅವರ ಕೊಡುಗೆಯನ್ನು ಸಾಲು ಮರದ ತಿಮ್ಮಕ್ಕರ ಸಾಧನೆಯನ್ನು ಸಿನಿಮಾ ಮಾಡಲು ಹೊರಟ ಚಿತ್ರತಂಡದ ವಿರುದ್ಧ ಅವರು ದೂರನ್ನು ನೀಡಿದ್ದಾರೆ. ಈ ಸಿನಿಂಆಗೆ ‘ವೃಕ್ಷ ಮಾತೆ’ ಎಂಬ ಶೀರ್ಷಿಕೆ ಇಡಲಾಗಿದೆ. ಆದರೆ, ಈ ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್​ಗೆ ಬಂದು ದೂರು ಕೊಟ್ಟಿದ್ದಾರೆ.

‘ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ‘ವೃಕ್ಷಮಾತೆ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ದಿಲೀಪ್ ಕುಮಾರ್ ಎಚ್.ಆರ್., ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ, ಒರಟ ಶ್ರೀ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಒರಟ ಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಸಿದ್ದೇಶ್ ಅವರು ಬರೆದಿರುವ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಕೃತಿಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ. ಆದರೆ, ಇದಕ್ಕೆ ಸಾಲು ಮರದ ತಿಮ್ಮಕ್ಕ ಅವರೇ ವಿರೋಧ ಹೊರಹಾಕಿದ್ದಾರೆ.

ಎರದು ದಿನಗಳ ಹಿಂದೆ ಚಿತ್ರತಂಡ ಶೂಟಿಂಗ್ ಮಾಡುತ್ತಿತ್ತು. ಈ ವೇಳೆ ತಂಡವನ್ನು ಸ್ಟೇಷನ್​ಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ‘ವೃಕ್ಷಮಾತೆ’ ಸಿನಿಮಾಗೆ ಸಾಲು ಮರದ ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದರು. ಈಗ ಫಿಲ್ಮ್​ ಚೇಂಬರ್​ಗೆ ಆಗಮಿಸಿ ಸಾಲು ಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments