Webdunia - Bharat's app for daily news and videos

Install App

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರ; ಸ್ವಂತ ಜಾಗ ನೀಡಲು ಮುಂದಾದ ವಿಷ್ಣು ಅಭಿಮಾನಿ

Webdunia
ಗುರುವಾರ, 29 ನವೆಂಬರ್ 2018 (14:12 IST)
ಬೆಂಗಳೂರು : ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಾರಕ ನಿರ್ಮಾಣಕ್ಕೆ ಸ್ವಂತ ಜಾಗ ನೀಡಲು ವಿಷ್ಣು ಅಭಿಮಾನಿಯೊಬ್ಬರು ಮುಂದಾಗಿದ್ದಾರೆ.

ಕೆಸಿಪಿ ರಾಜಣ್ಣ ಎಂಬುವವರು ವಿಷ್ಣು ಕಟ್ಟಾ ಅಭಿಮಾನಿಯಾಗಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ್ಣ ತಾ. ಉಂಡುವಾಡಿ ಗ್ರಾಮದಲ್ಲಿನ ತಮ್ಮ ಸ್ವಂತ 100*80 ಜಾಗವನ್ನು ನೀಡಲು ಮುಂದಾಗಿದ್ದಾರೆ.

 

ಅಲ್ಲದೇ ಅಭಿಮಾನ್ ಸ್ಟುಡಿಯೋದ ವಿವಾದಿತ 15 ಸಾವಿರ ಅಡಿ ಜಾಗವನ್ನು ನಾನೇ ಖರೀದಿಸುತ್ತೇನೆ, ಒಂದೇ ವಾರದಲ್ಲಿ ಹಣಕೊಟ್ಟು ಅಭಿಮಾನ್ ಸ್ಟುಡಿಯೋ ಜಾಗವನ್ನು ಖರೀದಿಗೆ ಸಿದ್ಧ ಎಂದು ನಿರ್ಮಾಪಕ ಕೆ. ಮಂಜು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments