Webdunia - Bharat's app for daily news and videos

Install App

4ನೇ ರನ್ನರ್ ಅಪ್ ಆಗಿ ಹೊರಬಂದ ವಿನ್ನರ್ ಆಗಬೇಕಿದ್ದ ಸ್ಪರ್ಧಿ

Sampriya
ಭಾನುವಾರ, 26 ಜನವರಿ 2025 (16:21 IST)
Photo Courtesy X
ಬೆಂಗಳೂರು: ಬಿಗ್ ಬಾಸ್‌ ಕನ್ನಡ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ಇಂದು ನಡೆಯಲಿದ್ದು, ಇದೀಗ ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಅಂತಿಮ ಹಂತಕ್ಕೆ ಬಂದು ತಲುಪಿದೆ.

ಗ್ರ್ಯಾಂಡ್‌ ಫಿನಾಲ್ ಶನಿವಾರ ಸಂಜೆ 6ರಿಂದ 11ಗಂಟೆಯವರೆಗ ನಡೆದಿದ್ದು, ಇದರಲ್ಲಿ ಬಿಗ್‌ಬಾಸ್ ಸ್ಪರ್ಧಿಗಳು ಹಾಗೂ ಫಿನಾಲೆ ಸ್ಪರ್ಧಿಗಳು ಪೋಷಕರು ಭಾಗವಹಿಸಿದ್ದಾರೆ.

ಅದ್ಧೂರಿಯಾಗಿ ಮೂಡಿಬರುತ್ತಿರುವ ಶೋನಲ್ಲಿ ಎರಡನೇ ದಿನಕ್ಕೆ ಕಾಲಿಡುವ ಮುನ್ನಾವೇ ಭವ್ಯಾ ಗೌಡ ಎಲಿಮಿನೇಟ್ ಆಗಿ ಹೊರಬಂದಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಅವರು 5ನೇ ರನ್ನರ್ ಅಪ್ ಆಗಿ ಹೊರಬಂದಿದ್ದಾರೆ.

ಅದಲ್ಲದೆ ಉಗ್ರಂ ಮಂಜು ಕೂಡಾ 4ನೇ ರನ್ನರ್ ಅಪ್ ಆಗಿ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅದರಂತೆ ಮೋಕ್ಷಿತಾ, ಹನುಮಂತು ಹಾಗೂ ತ್ರಿವಿಕ್ರಮ್ ಅವರ ಮಧ್ಯೆ ಟ್ರೋಫಿಗಾಗಿ ಪೈಪೋಟಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments