4ನೇ ರನ್ನರ್ ಅಪ್ ಆಗಿ ಹೊರಬಂದ ವಿನ್ನರ್ ಆಗಬೇಕಿದ್ದ ಸ್ಪರ್ಧಿ

Sampriya
ಭಾನುವಾರ, 26 ಜನವರಿ 2025 (16:21 IST)
Photo Courtesy X
ಬೆಂಗಳೂರು: ಬಿಗ್ ಬಾಸ್‌ ಕನ್ನಡ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ಇಂದು ನಡೆಯಲಿದ್ದು, ಇದೀಗ ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಅಂತಿಮ ಹಂತಕ್ಕೆ ಬಂದು ತಲುಪಿದೆ.

ಗ್ರ್ಯಾಂಡ್‌ ಫಿನಾಲ್ ಶನಿವಾರ ಸಂಜೆ 6ರಿಂದ 11ಗಂಟೆಯವರೆಗ ನಡೆದಿದ್ದು, ಇದರಲ್ಲಿ ಬಿಗ್‌ಬಾಸ್ ಸ್ಪರ್ಧಿಗಳು ಹಾಗೂ ಫಿನಾಲೆ ಸ್ಪರ್ಧಿಗಳು ಪೋಷಕರು ಭಾಗವಹಿಸಿದ್ದಾರೆ.

ಅದ್ಧೂರಿಯಾಗಿ ಮೂಡಿಬರುತ್ತಿರುವ ಶೋನಲ್ಲಿ ಎರಡನೇ ದಿನಕ್ಕೆ ಕಾಲಿಡುವ ಮುನ್ನಾವೇ ಭವ್ಯಾ ಗೌಡ ಎಲಿಮಿನೇಟ್ ಆಗಿ ಹೊರಬಂದಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಅವರು 5ನೇ ರನ್ನರ್ ಅಪ್ ಆಗಿ ಹೊರಬಂದಿದ್ದಾರೆ.

ಅದಲ್ಲದೆ ಉಗ್ರಂ ಮಂಜು ಕೂಡಾ 4ನೇ ರನ್ನರ್ ಅಪ್ ಆಗಿ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅದರಂತೆ ಮೋಕ್ಷಿತಾ, ಹನುಮಂತು ಹಾಗೂ ತ್ರಿವಿಕ್ರಮ್ ಅವರ ಮಧ್ಯೆ ಟ್ರೋಫಿಗಾಗಿ ಪೈಪೋಟಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments