ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ!

Webdunia
ಶನಿವಾರ, 30 ಅಕ್ಟೋಬರ್ 2021 (07:37 IST)
ಬೆಂಗಳೂರು : ಸ್ಯಾಂಡಲ್​ವುಡ್ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ.
ಪುನೀತ್ ರಾಜಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಂಠೀರವ ಸ್ಟುಡಿಯೋದಲ್ಲಿ ನಾಳೆ (ಭಾನುವಾರ) ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಡಾ.ರಾಜ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಬಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕಾಗಿನೆಲೆ ಶ್ರೀಗಳು ನಿನ್ನೆ ರಾತ್ರಿ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ.
ರಾತ್ರಿ ಮಳೆಯನ್ನೂ ಲೆಕ್ಕಿಸದೇ ಕಾದು, ಅಪ್ಪು ದರ್ಶನಕ್ಕೆ ತೆರಳುತ್ತಿರುವ ಅಭಿಮಾನಿಗಳು
ಅಭಿಮಾನಿಗಳು ಕಳೆದ 12 ಗಂಟೆಯಿಂದ ನಿರಂತರವಾಗಿ ದರ್ಶನ ಪಡೆಯುತ್ತಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು, ರಾತ್ರಿ ಮಳೆಯನ್ನು ಲೆಕ್ಕಿಸದೇ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಾಗಿನೆಲೆ ಶ್ರೀಗಳು ನಿನ್ನೆ ರಾತ್ರಿ ಪುನೀತ್ ಅಂತಿಮ ದರ್ಶನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಪತಿಯ ಭೇಟಿಗೆ ಬಂದ ವಿಜಯಲಕ್ಷ್ಮಿ, ವಿನೀಶ್‌, ದರ್ಶನ್‌ಗಾಗಿ ಏನ್ ತಂದ್ರು ಗೊತ್ತಾ

ನಾಳೆ ದರ್ಶನ್ ವಿಜಯಲಕ್ಷ್ಮಿ 23ನೇ ವಿವಾಹ ವಾರ್ಷಿಕೋತ್ಸವ, ಪತ್ನಿ ಮಗನೊಂದಿಗೆ ಸಮಯ ಕಳೆಯಲು ವಿಶೇಷ ಮನವಿ

ಕ್ರಿಕೆಟಿಗ ತಿಲಕ್ ವರ್ಮಾ ಜತೆ ನಟಿ ಶ್ರೀಲೀಲಾ ಡೇಟಿಂಗ್ ವದಂತಿ: ಮೌನ ಮುರಿದ ನಟಿ ತಾಯಿ ಸ್ವರ್ಣಲತಾ

ಯಾವುದೇ ಜೀವನಾಂಶವಿಲ್ಲ, ಮೂರನೇ ವ್ಯಕ್ತಿಯ ಪಾತ್ರವಿಲ್ಲ: ಮೌನಿ ರಾಯ್ ಜತೆಗಿನ ವಿಚ್ಚೇಧನಕ್ಕೆ ಕೊನೆಗೂ ಮೌನ ಮುರಿದ ಸೂರಜ್ ನಂಬಿಯಾರ್‌

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆದಿ ಪಿನಿಸೆಟ್ಟಿ, ನಿಕ್ಕಿ ಗಲ್ರಾನಿ ದಂಪತಿ

ಮುಂದಿನ ಸುದ್ದಿ
Show comments