Webdunia - Bharat's app for daily news and videos

Install App

ಅಪ್ಪು ಅಭಿಮಾನಿಗಳ ಸಾವಿನ ಸರಣಿ!

Webdunia
ಶುಕ್ರವಾರ, 5 ನವೆಂಬರ್ 2021 (16:12 IST)
ತುಮಕೂರು :  ಅಪ್ಪು ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿದ್ದ ನಟ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಸಾವಿನ ಸರಣಿ ಮುಂದುವರಿದಿದೆ.
ಪುನಿತ್ ರಾಜಕುಮಾರ್ ಮೃತಪಟ್ಟ ದಿನದಿಂದ ಊಟ ಬಿಟ್ಟಿದ್ದ ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯ ಅಭಿಮಾನಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಭೀಮ ನಗರದ ನಿವಾಸಿ ಪುನೀತ್ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂರ್ತಿ ಎಂಬವರು ಕೂಡ ಮೃತಪಟ್ಟಿದ್ದಾರೆ. ಇಂದು ನವೆಂಬರ್ 5 ಇಬ್ಬರು ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯಲ್ಲಿ ರವಿಕುಮಾರ್ (27) ಎಂಬವರು ಮೃತಪಟ್ಟ ದುರ್ಘಟನೆ ನಡೆದಿದೆ. ಮನೆ ತುಂಬಾ ಅಪ್ಪು ಫೋಟೋ ಅಂಟಿಸಿಕೊಂಡಿರುವ ರವಿಕುಮಾರ್, ಪುನೀತ್ ರಾಜ್ಕುಮಾರ್ ಅಂತಿಮ ದರ್ಶನ ಪಡೆದು ಮನೆಗೆ ಹಿಂತಿರುಗಿದ್ದರು. ಬಂಡೆ ಕೆಲಸ ಮಾಡುತ್ತಿದ್ದ ರವಿಕುಮಾರ್ ಬಳಿಕ, ದೊಡ್ಡಮನೆ ಅಪ್ಪು ಅವರೇ ಇಲ್ಲ ನಾನಿದ್ದು ಏನು ಪ್ರಯೋಜನ ಎಂದು ಹೇಳಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments