Webdunia - Bharat's app for daily news and videos

Install App

ಮತ್ತೊಮ್ಮೆ ಶೃತಿ- ಸರ್ಜಾ ಸಂಧಾನ ಸಭೆ ನಡೆಸಲ್ಲ ಎಂದ ಫಿಲ್ಮ ಚೇಂಬರ್

Webdunia
ಶನಿವಾರ, 27 ಅಕ್ಟೋಬರ್ 2018 (07:38 IST)
ಬೆಂಗಳೂರು : ಅರ್ಜುನ್ ಸರ್ಜಾ ಮತ್ತು ಶ್ರುತಿ ಹರಿಹರನ್ ನಡುವಿನ ಮೀಟೂ ವಿವಾದದ ಸಂಧಾನ ಕಾರ್ಯಕ್ಕೆ ಇನ್ನು ಮುಂದೆ ಚಲನಚಿತ್ರ ವಾಣಿಜ್ಯ ಮಂಡಳಿ ತಲೆ ಹಾಕುವುದಿಲ್ಲ ಎಂದು ಹೇಳಿದೆ.


ಗುರುವಾರ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಜೊತೆ ಮಾತುಕತೆ ನಡೆಸಿದ ಚಲನಚಿತ್ರ ವಾಣಿಜ್ಯ ಮಂಡಳಿ ಶುಕ್ರವಾರ ಬೆಳಿಗ್ಗೆ ತಮ್ಮ ನಿರ್ಧಾರವನ್ನು ತಿಳಿಸಲು ಕಾಲಾವಕಾಶ ನೀಡಿತ್ತು. ಆದರೆ ಇವರಿಬ್ಬರು  ಕೋರ್ಟ್ ಮುಖಾಂತರ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದಕ್ಕೆ ಮುಂದಾಗಿರುವ ಹಿನ್ನಲೆಯಲ್ಲಿ ಬೇಸರಗೊಂಡ ಫಿಲ್ಮ ಚೇಂಬರ್ ಮತ್ತೊಮ್ಮೆ ಶೃತಿ ಹರಿಹರನ್ -ಅರ್ಜುನ್ ಸರ್ಜಾ ಅವರ ನಡುವೆ ಸಂಧಾನ ಸಭೆ ನಡೆಸುವುದಿಲ್ಲ ಅಂತ ನಿರ್ಧಾರ ಮಾಡಿದೆ ಎನ್ನಲಾಗಿದೆ. 


ಹಾಗೇ ಸಂಧಾನ ಸಭೆಯ ನೇತೃತ್ವ ವಹಿಸಿದ್ದ ಕನ್ನಡದ ಹಿರಿಯ ನಟ ಅಂಬರೀಶ್ ಅವರು ಈ ವಿಚಾರದಿಂದ ಬೇಸರಗೊಂಡು ನನ್ನನ್ನ ಇನ್ಮೇಲೆ ಸಂಧಾನಕ್ಕೆ ಕರೆಯಬೇಡಿ ನೆನ್ನೆ ಮೊನ್ನೆ ಬಂದವರು ನನ್ ಮಾತು ಕೇಳಲ್ಲ ಅಂತ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments