Webdunia - Bharat's app for daily news and videos

Install App

ಮೊದಲ ಬಾರಿ ನನ್ನ ಕಟೌಟ್‌ ನಿಲ್ಲಿಸಿದ್ದು ನೋಡಿ ಭಾವುಕರಾದ ತುಕಾಲಿ ಸಂತೋಷ್

sampriya
ಶನಿವಾರ, 25 ಮೇ 2024 (16:01 IST)
Photo By Instagram
ಬೆಂಗಳೂರು: ಕಾಮಿಡಿ ಶೋನಲ್ಲಿ ವಿಭಿನ್ನ ಮ್ಯಾನಸರಿಸಂ ಮೂಲಕ ಜನಮನ್ನಣೆ ಗಳಿಸಿ, ಬಿಗ್‌ಬಾಸ್‌ ಕನ್ನಡ ಸೀಸನ್‌ ೧೦ರಲ್ಲಿ ಸ್ಪರ್ಧಿಸಿ ಫೇಮಸ್‌ ಆಗಿರುವ ತುಕಾಲಿ ಸಂತೋಷ್ ಅವರು ಅದ್ಯ ಗಿಚ್ಚಿಗಿಲಿ ಗಿಲಿ ಕಾಮಿಡಿ ಶೋನಲ್ಲಿ ಬ್ಯುಸಿಯಾಗಿದ್ದಾರೆ.

ಅದಲ್ಲದೆ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ತುಕಾಲಿ ಅವರ  ‘ಮೂರನೇ ಕೃಷ್ಣಪ್ಪ’ ಸಿನಿಮಾ ಮೇ 24ರಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಪಾತ್ರ ನಿರ್ವಹಿಸಿರುವ ಅವರು, ಈಚೆಗೆ ಅದರ ಬಗ್ಗೆ ಮಾತನಾಡಿದ್ದಾರೆ.

ಸದ್ಯ ಬಿಗ್‌ಬಾಸ್‌ನಿಂದ ಹೊರಬಂದಮೇಲೆ ರಿಲೀಸ್‌ ಆಗುತ್ತಿರುವ ಎರಡನೇ ಸಿನಿಮಾ ಇದು. ಈ ಸಿನಿಮಾಕ್ಕಾಗಿ ನನ್ನ ಭಾಷೆಯಲ್ಲಿ ಬದಲಾವಣೆ ಮಾಡಿಕೊಂಡೆ. ಇದುವರೆಗೂ ಕನ್ನಡ ಚಿತ್ರರಂಗದಲ್ಲಿ 22 ಸಿನಿಮಾಗಳಲ್ಲಿ ವಿಭಿನ್ನ ಪಾತ್ರ ನಿರ್ವಹಿಸಿದ್ದೇನೆ. ಆದರೆ ಮೊದಲ ಬಾರಿ ನನ್ನ ಕಟೌಟ್‌ ಅನ್ನು ನಿಲ್ಲಿಸಿರುವುದು ಇದೇ ಮೊದಲ ಬಾರಿ ಎಂದು ಖುಷಿ ವ್ಯಕ್ತಪಡಿಸಿದರು.

ಸದ್ಯ ತುಕಾಲಿ ಸಂತೋಷ್ ಅವರು ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಅಭಿನಯಿಸುತ್ತಿದ್ದಾರೆ. ಈ ಶೋನಲ್ಲಿ ಅವರ ಪತ್ನಿ ಮಾನಸಾ ಕೂಡ ಅಭಿನಯಿಸುತ್ತಿದ್ದಾರೆ.

ಅದಲ್ಲದೆ ತುಕಾಲಿ ಅವರಿಗೆ ಕಲರ್ಸ್‌ ಕನ್ನಡದ ಸೀರಿಯಲ್‌ನಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments