Webdunia - Bharat's app for daily news and videos

Install App

ನಟ ದರ್ಶನ್ ಹೆಸರಿನ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂಗೆ ಅವಮಾನ ಮಾಡಿದ ಕಿಡಿಗೇಡಿಗಳು

Webdunia
ಬುಧವಾರ, 13 ಜೂನ್ 2018 (06:36 IST)
ಬೆಂಗಳೂರು : ಕನ್ನಡ ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರನ್ನು ಯಾರೋ ಕಿಡಿಗೇಡಿಗಳು ದುರಪಯೋಗ ಪಡಿಸಿಕೊಂಡಿದ್ದಾರೆ.


ಹೌದು. ನಟ ದರ್ಶನ್ ಅವರ  ಹೆಸರಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಸಿಎಂ ಕುಮಾರಸ್ವಾಮಿ ಅವರ  ವಿರುದ್ಧ ಅವಹೇಳನಕಾರಿ ಪೊಸ್ಟ್ ಮಾಡಿದ್ದಾರೆ. 'ಈ ಸಲ ಕಪ್ಪು ನಮ್ದೇ, ಕಪ್ಪು ನಮ್ದೇ ಎಂದು ಹೇಳುತ್ತಿದ್ದವರು, ಈ ಕಪ್ಪು ಇದೇ ಎಂದು ಹೇಳೊಕೇನಾಗಿತ್ತು' ಎಂದು ನಟ ದರ್ಶನ್ ಹೆಸರಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಈ ಬಗ್ಗೆ ಅಖಿಲ ಕರ್ನಾಟಕ ಕುಮಾರಸ್ವಾಮಿ ಅಭಿಮಾನಿಗಳ ಸಂಘವು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments