Webdunia - Bharat's app for daily news and videos

Install App

ದರ್ಶನ್ ಹೊಸ ಬೇಡಿಕೆಯನ್ನು ನಯವಾಗಿ ತಿರಸ್ಕರಿಸಿದ ಜೈಲಾಧಿಕಾರಿಗಳು

Sampriya
ಭಾನುವಾರ, 15 ಸೆಪ್ಟಂಬರ್ 2024 (14:35 IST)
ಬಳ್ಳಾರಿ: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಅವರು ದಿನಕಳೆಯಲು ಕಷ್ಟಪಡುತ್ತಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಕೈದಿ ವಿಲ್ಸನ್ ಗಾರ್ಡನ್ ನಾಗ ಆಯೋಜಿಸಿದ್ದ ಟೀ ಪಾರ್ಟಿಯಲ್ಲಿ ಭಾಗಿಯಾಗಿದ್ದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಹೊರಗಡೆ ಐಷರಾಮಿ ಜೀವನ ಮಾಡಿ, ಫಿಟ್‌ನೆಸ್‌ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ದರ್ಶನ್ ಇದೀಗ ಜೈಲಿನಲ್ಲಿ ಫಿಟ್‌ನೆಸ್‌ ಕಾಪಾಡಲು ಸರ್ಕಸ್ ಮಾಡುತ್ತಿದ್ದಾರೆ.

ಬಾಡಿ ಶೇಪ್ ಹಾಳಾಗಬಾರದೆಂದು ದರ್ಶನ್ ಅವರು ಜೈಲಾಧಿಕಾರಿಗಳ ಮುಂದೆ ಬಾಡಿ ಮೇಂಟೆನ್ಸ್ ಪೌಡರ್ ಹಾಗೂ ವಿಟಮಿನ್ ಪೌಡರ್‌ಗೆ ಬೇಡಿಕೆ ಇಟ್ಟಿದ್ದು, ಜೈಲಾಧಿಕಾರಿಗಳು ಸಾರಾಸಗಟಾಗಿ ಬೇಡಿಕೆ ತಿರಸ್ಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ದರ್ಶನ್ ಅವರು ಜೈಲಿನಲ್ಲಿ ತಮ್ಮ ದೇಹದ ಫಿಟ್‌ನೆಸ್ ಬಗ್ಗೆಯೇ ಚಿಂತೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫ್ಯಾಮಿಲಿ ಮುಖಾಂತರ ವಿಟಮಿನ್ ಪೌಡರ್ ನೀಡುವಂತೆ ಜೈಲು ಸಿಬ್ಬಂದಿ ಬಳಿ ದರ್ಶನ್ ಕೇಳಿಕೊಂಡಿದ್ದಾರೆ. ಆದರೆ ಆದೆಲ್ಲಾ ಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಅವರು ನಯವಾಗಿ ಅವರ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments