Webdunia - Bharat's app for daily news and videos

Install App

ರಾಜಾರಾಣಿಗೆ ಗ್ರ್ಯಾಂಡ್‌ ಆಗಿ ಎಂಟ್ರಿ ಕೊಟ್ಟ ರೀಲ್ಸ್ ಲೋಕದ ʼಕರ್ನಾಟಕ ಜೋಡಿʼ

sampriya
ಗುರುವಾರ, 6 ಜೂನ್ 2024 (17:59 IST)
Photo By X
ಬೆಂಗಳೂರು: ರೀಲ್ಸ್‌ ಮೂಲಕ ಜನಮನ್ನಣೆ ಗಳಿಸಿದ ʼಕರ್ನಾಟಕ ಜೋಡಿʼ ದಂಪತಿಗಳು ಇದೀಗ ರಿಯಾಲಿಟಿ ಶೋಗೆ ಎಂಟ್ರಿ ಕೊಡುತ್ತಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಕನ್ನಡ ಹಾಡುಗಳಿಗೆ ಹುಡುಗರು ನಾಚುವಂತೆ ಡ್ಯಾನ್ಸ್‌ ಮಾಡುವ  ಮಧ್ಯವಯಸ್ಕಿನ ಗೋವಿಂದರಾಜ್ ದಂಪತಿ ಇದೀಗ ಕನ್ನಡದ ಖ್ಯಾತ ರಿಯಾಲಿಟಿ ಶೋ ರಾಜಾರಾಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಲರ್ಸ್‌ ಕನ್ನಡದಲ್ಲಿ ಇದೇ ಶನಿವಾರದಿಂದ ಸೃಜನ್‌ ಲೋಕೆಶ್‌ ನೇತೃತ್ವದಲ್ಲಿ ಪ್ರಸಾರವಾಗಲಿರುವ ಈ ಕಾರ್ಯಕ್ರಮದಲ್ಲಿ ಈ ಜೋಡಿ ಗ್ರ್ಯಾಂಡ್‌ ಆಗಿ ಎಂಟ್ರಿ ಕೊಟ್ಟಿದೆ. ಜೀವ ಹೂವಾಗಿಗೆ, ಭಾವ ಜೇನಾಗಿದೆ ಎಂದು ಹೆಜ್ಜೆ ಹಾಕಿದ ಈ ಜೋಡಿ ಪರ್ಫಾಮೆನ್ಸ್‌ಗೆ ಜಡ್ಜ್‌ಗಳಾದ ತಾರಾ ಅನುರಾಧ ಹಾಗೂ ಅದಿತಿ ಪ್ರಭುದೇವ್‌ ಅವರು ಫಿದಾ ಆಗಿದ್ದಾರೆ.

ಚಿಕ್ಕದಾಗಿ ರೀಲ್ಸ್‌ ಮಾಡ್ತಾ ಖುಷಿ ಪಡ್ತಾ ಇದ್ವಿ. ಇಂತಾ ದೊಡ್ಡ ವೇದಿಕೆಗೆ ಬರ್ತೆವೆ ಎಂದು ಅಂದುಕೊಂಡಿರಲಿಲ್ಲ ಎಂದು ಖುಷಿ ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಮುಂದಿನ ಸುದ್ದಿ
Show comments