ದಿ ಕೇರಳ ಸ್ಟೋರಿಗೆ ಪ.ಬಂಗಾಲದಲ್ಲಿ ಬ್ಯಾನ್, ಉ.ಪ್ರದೇಶದಲ್ಲಿ ಟ್ಯಾಕ್ಸ್ ಫ್ರೀ

Webdunia
ಮಂಗಳವಾರ, 9 ಮೇ 2023 (17:44 IST)
ಮುಂಬೈ: ತೀವ್ರ ಚರ್ಚೆಗೆ ಗುರಿಯಾಗಿರುವ ದಿ ಕೇರಳ ಸ್ಟೋರಿ ಸಿನಿಮಾಗೆ ಪಶ್ಚಿಮ ಬಂಗಾಲದಲ್ಲಿ ನಿಷೇಧ ಹೇರಲಾಗಿದ್ದರೆ, ಉತ್ತರ ಪ್ರದೇಶದಲ್ಲಿ ಟ್ಯಾಕ್ಸ್ ಫ್ರೀ ಎಂದು ಘೋಷಣೆ ಮಾಡಲಾಗಿದೆ.

ಲವ್ ಜಿಹಾದ್ ಬಗ್ಗೆ ಹೇಳಲಾಗಿರುವ ದಿ ಕೇರಳ ಸ್ಟೋರಿ ಸಿನಿಮಾ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾಗೆ ಬಲಪಂಥೀಯರ ಬೆಂಬಲವಿದ್ದರೆ ಎಡಪಂಥೀಯರಿಂದ ವಿರೋಧವಿದೆ.

ಈ ಹಿನ್ನಲೆಯಲ್ಲಿ ಪ.ಬಂಗಾಲದಲ್ಲಿ ಶಾಂತಿ ಕದಡುವ ಅಪಾಯವಿದೆ ಎಂಬ ಕಾರಣ ನೀಡಿ ಸಿನಿಮಾಗೆ ನಿಷೇಧ ಹೇರಲಾಗಿದೆ. ಆದರೆ ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಸಿನಿಮಾ ಆತಂಕವಾದದ ಬಗ್ಗೆ ಬೆಳಕು ಚೆಲ್ಲುತ್ತದೆ ಎಂಬ ಕಾರಣಕ್ಕೆ ಟ್ಯಾಕ್ಸ್ ಫ್ರೀ ಎಂದು ಘೋಷಣೆ ಮಾಡಲಾಗಿದೆ. ಸಿನಿಮಾ ಬಿಡುಗಡೆಯಾಗಿ ನಾಲ್ಕು ದಿನಗಳಾಗಿದ್ದು 45 ಕೋಟಿ ರೂ. ಗಳಿಕೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments