Webdunia - Bharat's app for daily news and videos

Install App

ಕುರುಕ್ಷೇತ್ರ ಚಿತ್ರಕ್ಕೂ ತಟ್ಟಿದೆ ಚುನಾವಣೆ ನೀತಿ ಸಂಹಿತೆಯ ಬಿಸಿ

Webdunia
ಶುಕ್ರವಾರ, 27 ಏಪ್ರಿಲ್ 2018 (06:31 IST)
ಬೆಂಗಳೂರು : ಚುನಾವಣೆ ನೀತಿ ಸಂಹಿತೆಯ ಬಿಸಿ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರಕ್ಕೂ ತಟ್ಟಿದೆ. ಆದಕಾರಣ ಚಿತ್ರದ ಆಡಿಯೋ ರಿಲೀಸ್ ನ್ನು ಚುನಾವಣೆ ನಂತರ ಮಾಡಲು ಚಿತ್ರತಂಡ ನಿರ್ಧಾರ ಮಾಡಿದೆ.


ಕುರುಕ್ಷೇತ್ರ ಚಿತ್ರದ ಆಡಿಯೋ ರಿಲೀಸ್ ಇದೇ ತಿಂಗಳ 28 ರಂದು ನಡೆಯಬೇಕಾಗಿತ್ತು. ಆದರೆ ಕುರುಕ್ಷೇತ್ರ ಸಿನಿಮಾ ಭಾರಿ ಬಜೆಟ್ ಸಿನಿಮಾ ಆದ್ದರಿಂದ ಚಿತ್ರತಂಡ ಆಡಿಯೋ ಬಿಡುಗಡೆ ಸಮಾರಂಭವನ್ನೂ ಅದ್ಧೂರಿಯಾಗಿ ಜನರ ಮಧ್ಯದಲ್ಲಿ ಮಾಡಬೇಕು ಎಂದು ನಿರ್ಮಾಪಕ ಮುನಿರತ್ನ ಅವರು ನಿರ್ಧರಿಸಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣೆ ಮುಗಿಸಿಕೊಂಡು ಅದ್ದೂರಿ ಆಗಿ ಆಡಿಯೋ ಬಿಡುಗಡೆ ಸಮಾರಂಭ ಮಾಡಲು ನಿರ್ಧಾರ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments