Webdunia - Bharat's app for daily news and videos

Install App

ಪೊಲೀಸರೇ ವಿರುದ್ಧವೇ ಸಮರ ಸಾರಿದ ‘ಅಂತ್ಯ’ ಚಿತ್ರತಂಡ

Webdunia
ಗುರುವಾರ, 30 ಆಗಸ್ಟ್ 2018 (08:33 IST)
ಬೆಂಗಳೂರು : ಸಿಂಗರ್ ಚಂದನ್ ಶೆಟ್ಟಿ ಹಾಡಿದ ‘ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡು ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುತ್ತದೆ ಎಂದು ಸಿಸಿಬಿ ಪೊಲೀಸರು ಆರೋಪ ಮಾಡಿರುವ ಹಿನ್ನಲೆಯಲ್ಲಿ ಇದೀಗ ಈ ಹಾಡಿನ ರಚನೆಕಾರ ಹಾಗು ಚಿತ್ರದ ನಿರ್ಮಾಪಕ ಪೊಲೀಸರೇ ವಿರುದ್ಧವೇ ದೂರು ನೀಡಲು ಮುಂದಾಗಿದ್ದಾರೆ.


‘ಅಂತ್ಯ’ ಸಿನಿಮಾದ ಗಾಂಜಾ ಕುರಿತಾದ ಹಾಡನ್ನು ಸಿಂಗರ್ ಚಂದನ್ ಶೆಟ್ಟಿ ಹಾಡಿದ ಕಾರಣ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದ್ದರು. ನಂತರ ಚಂದನ್ ಪೊಲೀಸರ ಮುಂದೆ ಹಾಜರಾಗಿ ತಾವು ಹಾಡು ಹಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಹಾಡಿನ ಸಾಹಿತ್ಯ ರಚನಕಾರರಾದ ಮುತ್ತು ಮತ್ತು ನಿರ್ಮಾಪಕ ಅವಿನಾಶ್ ಸಿಸಿಬಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.


“ನಮ್ಮ ಫಿಲ್ಮ್ ಸೆನ್ಸಾರ್ ಬೋರ್ಡ್ ಅಂತಿಮ, ಯೂಟ್ಯೂಬ್‍ನಲ್ಲಿ ಈ ಸಾಂಗ್ಸ್ ತೆಗಿಯಿರಿ ಅಂತಾ ಹೇಳೋದು ಪೊಲೀಸರ ಕೆಲಸವಲ್ಲ. ಹಾಗಿದ್ರೇ ಎಲ್ಲಾ ಭಾಷೆಯ ನಶೆಯ ಹಾಡುಗಳನ್ನು ತೆಗೆಸಲಿ” ಎಂದು ‘ಅಂತ್ಯ’ ಚಿತ್ರತಂಡ  ಪೊಲೀಸರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಡಲು ನಿರ್ಧರಿಸಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ