Webdunia - Bharat's app for daily news and videos

Install App

ಚಿರಂಜೀವಿಯವರ ಕೊರೊನಾ ಕ್ರೈಸಿಸ್ ಚಾರಿಟಿಯಿಂದ ಶುರುವಾಗಲಿದೆ ಹೊಸ ಯೋಜನೆ

Webdunia
ಬುಧವಾರ, 7 ಏಪ್ರಿಲ್ 2021 (11:18 IST)
ಹೈದರಾಬಾದ್ : ಕೊರನಾ ಹಾವಳಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಮಾಡಿದ್ದಾಗ ಚಲನಚಿತ್ರೋದ್ಯಮದ ಸಾವಿರಾರು ಜನರು ಉದ್ಯೋಗವಿಲ್ಲದೆ ಪರದಾಡಿದ್ದಾರೆ. ಅವರ  ಸಹಾಯಕ್ಕಾಗಿ ನಟ ಚಿರಂಜೀವಿ ಅವರು ಕೊರೊನಾ ಕ್ರೈಸಿಸ್ ಚಾರಿಟಿ(ಸಿಸಿಸಿ)ಯನ್ನು ಸ್ಥಾಪಿಸಿದ್ದರು.

ಇದೀಗ ಈ ಚಾರಿಟಿಯಲ್ಲಿ ಉಳಿದಿರುವ ಹಣದಿಂದ ಚಿತ್ರರಂಗದ ಕಾರ್ಮಿಕರಿಗೆ ಲಸಿಕೆ ನೀಡಲು ಬಳಸಲಾಗುತ್ತದೆ ಎಂದು ನಟ ಚಿರಂಜೀವಿ ಅವರು ಬಹಿರಂಗಪಡಿಸಿದ್ದಾರೆ. ಚಲನಚಿತ್ರ ಭ್ರಾತೃತ್ವದಿಂದ ಜನರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ಸಮಿತಿ ಶೀಘ್ರದಲ್ಲಿಯೇ ಪ್ರಾರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಚಲನಚಿತ್ರ ಕಾರ್ಮಿಕರಿಗೆ ಲಸಿಕೆ ಹಾಕುವ ಜವಾಬ್ದಾರಿಯನ್ನು ಸಿಸಿಸಿ ಹೊಂದಿದೆ, ವ್ಯಾಕ್ಸಿನೇಷನ್ ಡ್ರೈವ್ ಗಾಗಿ ನಾವು ಕೆಲವು ಹನವನ್ನು ಮೀಸಲಿಟ್ಟಿದ್ದೇವೆ. ಈ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಶುರುಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈ ಚಾರಿಟಿಗೆ  ಪ್ರಭಾಸ್, ಜೂನಿಯರ ಎನ್ ಟಿಆರ್, ನಾಗಾರ್ಜುನ್, ರಾಮ್ ಚರಣ್, ಸೇರಿದಂತೆ ಹಲವು ನಟರು ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments