Webdunia - Bharat's app for daily news and videos

Install App

ಸ್ಯಾಂಡಲ್‌ವುಡ್ ನಟಿಯ ಟ್ರಯಾಂಗಲ್ ಸ್ಠೋರಿಗೆ ಹೊಸ ಟ್ವಿಸ್ಟ್

Webdunia
ಶುಕ್ರವಾರ, 1 ಡಿಸೆಂಬರ್ 2017 (13:33 IST)
ಉದ್ಯಮಿ ಸಚಿನ್ ಜತೆ ಕಿರುತೆರೆ ನಟಿ ಅನಿಕಾ ನಿಶ್ಚಿತಾರ್ಥದಲ್ಲಿ ಮತ್ತೊಬ್ಬ ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾವ್ ಮಧ್ಯಪ್ರವೇಶದಿಂದ ಗೊಂದಲದ ಗೂಡಾಗಿ ಪರಿಣಮಿಸಿದೆ.
ಮೂರು ವರ್ಷಗಳ ಹಿಂದೆ ಉದ್ಯಮಿ ಸಚಿನ್ ಮತ್ತು ಕಾರುಣ್ಯ ರಾವ್ ನಡುವೆ ಬ್ರೆಕಪ್ ಆಗಿತ್ತಂತೆ. ಇದೀಗ ನಮ್ಮಿಬ್ಬರ ಮಧ್ಯೆ ಯಾವುದೇ ಸಂಪರ್ಕವಿಲ್ಲ ಎಂದು ಸಚಿನ್ ಹೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
 ಭಾವಿ ಪತಿ ಸಚಿನ್‌ಗೆ ಮತ್ತು ನಮ್ಮ ಕುಟುಂಬದವರಿಗೆ ಬೆದರಿಕೆ ಕರೆ ಮಾಡುತ್ತಿದ್ದಾಳೆ. ನಟಿ ಕಾರುಣ್ಯ ರಾವ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ನಟಿ ಅನಿಕಾ ತಿಳಿಸಿದ್ದಾರೆ ಎನ್ನಲಾಗುತ್ತಿದೆ.
 
ಕಿರುತೆರೆಯಲ್ಲಿ ಪ್ರಸಾರವಾಗುವ ಲಕ್ಷ್ಮಿ ಭಾರಮ್ಮ ಧಾರವಾಹಿಯಲ್ಲಿ ಕುಮುದ ಪಾತ್ರ ನಿರ್ವಹಿಸುತ್ತಿರುವ ನಟಿ ಅನಿಕಾಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಮೂಲಗಳು ತಿಳಿಸಿವೆ.
 
ನನಗೆ ಅನಿಕಾ ಯಾರೂ ಅಂತ ಪರಿಚಯವೇ ಇಲ್ಲ. ಸಚಿನ್‌ರನ್ನು ಮಾತ್ರ ಒಂದು ಬಾರಿ ನೋಡಿದ್ದೇನೆ. ನನಗೂ ಅನಿಕಾಗೂ ಯಾವುದೇ ಪರಿಚಯವಿಲ್ಲ. ಆಕೆ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ನಟಿ ಕಾರುಣ್ಯ ರಾವ್ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments