Webdunia - Bharat's app for daily news and videos

Install App

ದರ್ಶನ್‌ ತಂಗಿದ್ದ ಮೈಸೂರು ಹೊಟೇಲ್‌ನಲ್ಲಿ ಸ್ಥಳ ಮಹಜರು ಸಾಧ್ಯತೆ

sampriya
ಭಾನುವಾರ, 16 ಜೂನ್ 2024 (10:26 IST)
ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ಇದೀಗ ಪೊಲೀಸರು ಮೈಸೂರಿನಲ್ಲಿ ಮಹಜರು ನಡೆಸಲಿದ್ದಾರೆ.  ಪ್ರಕರಣ ಎ 2 ಆರೋಪಿಯಾಗಿರುವ ನಟ ದರ್ಶನ್‌ ಅವರು ರೇಣುಕಸ್ವಾಮಿ ಹತ್ಯೆ ಬಳಿಕ ಮೈಸೂರಿಗೆ ತೆರಳಿದ್ದರು. ಇನ್ನೂ ಖಾಸಗಿ ಹೊಟೇಲ್‌ನಲ್ಲಿ ಇದ್ದುಕೊಂಡು ಅಲ್ಲಿಂದಲೇ ಮೃತದೇಹ ವಿಲೇವಾರಿಗೆ ಕರೆ ಮಾಡಿರುವ ಶಂಕೆಯಿದೆ.  ಈ ಹಿನ್ನೆಲೆ  ಅವರು ತಂಗಿದ್ದ ಹೊಟೇಲ್‌ ಹಾಗೂ ಇತರ ಕಡೆಗಳಲ್ಲಿ ಸ್ಥಳ ಮಹಜರು ಸಾಧ್ಯತೆಯಿದೆ.

ಇನ್ನೂ ಸ್ಥಳ ಮಹಜರು ಹಿನ್ನೆಲೆ ದರ್ಶನ್‌ ಅವರನ್ನು ಮೈಸೂರಿಗೆ ಕರೆದೊಯ್ಯುವ ಸಾಧ್ಯತೆಯಿದೆ.  ಇನ್ನೂ ದರ್ಶನ್‌ ಅವರು ಮೈಸೂರಿಗೆ ಹೋಗುವಾಗ ಬಳಸಿದ್ದ ಕಾರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ದರ್ಶನ್‍ನ ವಶಕ್ಕೆ ಪಡೆಯುವಾಗ ತನ್ನ ಕಾರಲ್ಲೇ ಬರೋದಾಗಿ ಹೇಳಿದ್ದರು. ಇದಕ್ಕೆ ಒಪ್ಪದ ಪೊಲೀಸರು ತಮ್ಮ ಬೊಲೆರೊ ಜೀಪ್‍ನಲ್ಲೇ ಕರೆತಂದಿದ್ದರು. ಹೀಗಾಗಿ ಕಳೆದ ಮಂಗಳವಾರದಿಂದ ಕಾರು ಮೈಸೂರಿನ ಹೋಟೆಲ್ ಬಳಿ ಇದೆ. ಈ ಆಯಾಮದಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments