Webdunia - Bharat's app for daily news and videos

Install App

ಮೊನ್ನೆ ಎಳೆದು ಕರೆದೊಯ್ದು ಪೋಲೀಸರಿಂದಲೇ ಈವತ್ತು ದರ್ಶನ್ ಮನೆಗೆ ಸೆಕ್ಯೂರಿಟಿ

sampriya
ಗುರುವಾರ, 31 ಅಕ್ಟೋಬರ್ 2024 (11:01 IST)
photo credit X
ಬೆಂಗಳೂರು: ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ನಿನ್ನೆ ಮಧ್ಯಂತರ ಜಾಮೀನು ಅಡಿಯಲ್ಲಿ ಜೈಲಿಂದ್ದ ರಿಲೀಸ್‌ ಆಗಿದ್ದಾರೆ. ಇನ್ನೂ ದರ್ಶನ್‌ ಬಿಡುಗಡೆ ವಿಚಾರ ತಿಳಿದು ಅವರ ಅಭಿಮಾನಿಗಳು ಜೈಲಿನತ್ತ ದೌಡಾಯಿಸಿದ್ದಾರೆ. ಈ ವೇಳೆ ಸುತ್ತಾ ಮುತ್ತಾ ಬಿಗಿ ಭದ್ರತೆಯನ್ನು ಕೈಗೊಳ್ಳಲಾಯಿತು.

ಇನ್ನೂ ಹತ್ಯೆ ಪ್ರಕರಣದಲಿ ಅಂದು ಹೊಟೇಲ್‌ನಿಂದ ಎಳೆದು ಕರೆದೊಯ್ದ ಪೊಲೀಸರೇ ಇಂದು ಅವರ ಮನೆಗೆ ಬಿಗಿ ಸೆಕ್ಯೂರಿಟಿ ನೀಡುತ್ತಿದ್ದಾರೆ.

ಇನ್ನೂ ದರ್ಶನ್‌ ಅವರು ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವ ವೇಳೆ ಅಭಿಮಾನಿಗಳು ಅವರ ವಾಹನವನ್ನು ಹಿಂಬಾಲಿಸಿ, ದರ್ಶನ್‌ ಪರ ಘೋಷಣೆ ಕೂಗಿದರು. ಇನ್ನೂ ರ್ಶನ್‌ ಅವರು ವಿಜಲಯಕ್ಷ್ಮಿ ಇರುವ ಅಪಾರ್ಟ್‌ಮೆಂಟ್‌ಗೆ ಹೋಗುವ ವಿಚಾರ ತಿಳಿದು ಅಲ್ಲಿಗೂ ಬಂದು ಡಿಬಾಸ್‌, ಡಿಬಾಸ್‌ ಎಂದು ಘೋಷಣೆ ಕೂಗಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರ ಸಾಹಸ ಪಟ್ಟರು. ಲಘು ಲಾಠಿ ಪ್ರಹಾರ ಮಾಡಿದ ಘಟನೆಯೂ ನಡೆಯಿತು.

ಈ ವೇಳೆ ಪುತ್ರ ವಿನೀಶ್‌ ದರ್ಶನ್‌ ಹೊರಗಡೆ ಬಂದು ದಯವಿಟ್ಟು ಯಾರೂ ಘೋಷಣೆ ಕೂಗಾಬೇಡಿ. ಕೋರ್ಟ್‌ನಿಂದ ನಮಗೆ ಸಮಸ್ಯೆಯಾಗುತ್ತದೆ. ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.

ಅದಲ್ಲದೆ ಆರ್‌ಆರ್‌ ನಗರದ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು, ದರ್ಶನ್‌ ಫೋಟೋ ಹಿಡಿದು ಘೋಷಣೆ ಕೂಗಿದ್ದಾರೆ. ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments