Webdunia - Bharat's app for daily news and videos

Install App

ನಿರ್ದೇಶಕ ಶಂಕರ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆಯೇ?

Webdunia
ಮಂಗಳವಾರ, 23 ಫೆಬ್ರವರಿ 2021 (11:39 IST)
ಹೈದರಾಬಾದ್ : ನಿರ್ದೇಶಕ ಶಂಕರ್ ಅವರು ‘ಜುಗಿಬಾ’ ಎಂಬ ಸಣ್ಣ ಕಥೆ ನಕಲಿ ಮಾಡಿದ್ದಾರೆ ಎಂಬ  ಪ್ರಕರಣ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್ ಅವರಿಗೆ ಯಾವುದೇ ಪುರಾವೆಗಳಿಲ್ಲದೇ ಜಾಮೀನು ರಹಿತ ವಾರೆಂಟ್ ನೀಡಿದ್ದಾರೆ ಎಂದು ವರದಿಯಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನಿರ್ದೇಶಕ ಶಂಕರ್ ಅವರು, ಸರಿಯಾದ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಈ ಪ್ರಕರಣದ ವಿಚಾರಣೆಯನ್ನು  ಮುಂದೂಡಲಾಗಿದೆ. ತಮ್ಮ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎಂಬ ವದಂತಿ ಸುಳ್ಳು ಎಂದು ತಿಳಿಸಿದ್ದಾರೆ. ಆನ್ ಲೈನ್ ವರದಿಗಾರರ ದೋಷದಿಂದಾಗಿ ಹೀಗೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments