Webdunia - Bharat's app for daily news and videos

Install App

ಗಣೇಶನನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಚಂದನವನದ ತಾರೆಯರು

Sampriya
ಭಾನುವಾರ, 8 ಸೆಪ್ಟಂಬರ್ 2024 (11:39 IST)
Photo Courtesy X
ಬೆಂಗಳೂರು: ದೇಶದಾದ್ಯಂತ ಗಣೇಶ ಚತುರ್ಥಿ 2024ರ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.  ಇನ್ನೂ ಚಂದನವನದ ತಾರೆಯರು ಕೂಡಾ ತಮ್ಮ ಮನೆಯಲ್ಲಿ ವಿಘ್ನ ವಿನಾಶಕನನ್ನು ಅದ್ಧೂರಿಯಾಗಿ ಆರಾಧಿಸಿದರು.

ಎಂದಿನಂತೆ ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಯಲ್ಲಿ ಹಬ್ಬದ ಸಡಗರ ಜೋರಾಗಿತ್ತು. ಕುಟುಂಬ ಸಮೇತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಘ್ನ ವಿನಾಶಕನನ್ನು ಆರಾಧಿಸಿದರು.

ಇನ್ನೂ ಕಾಂತಾರ ಖ್ಯಾತಿಯ ರಿಷಭ್ ಶೆಟ್ಟಿ, ಕೆಜಿಎಫ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್, ರಕ್ಷಿತಾ ಪ್ರೇಮ್, ರಾಧಿಕಾ ಕುಮಾರಸ್ವಾಮಿ, ನಮ್ರತಾ ಗೌಡ, ನಿರೂಪಕ ನಿರಂಜನ್ ದೇಶಪಾಂಡೆ, ಅಕುಲಾ ಬಾಲಾಜಿ ಸೇರಿದಂತೆ ಮುಂತಾದವರು ಹಬ್ಬವನ್ನು ಆಚರಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದಾದ್ಯಂತ ಗೌರಿ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಮೂರ್ತಿ ಪ್ರತಿಷ್ಠಾಪನೆ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಹಬ್ಬದೂಟವನ್ನು ಮಾಡಿ ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments