Select Your Language

Notifications

webdunia
webdunia
webdunia
webdunia

ಈ ವಿಚಾರಕ್ಕೆ ತೆಲಂಗಾಣ ಸಿಎಂ ಕೆಸಿಆರ್ ಗೆ ಪತ್ರ ಬರೆದ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ

ಈ ವಿಚಾರಕ್ಕೆ ತೆಲಂಗಾಣ ಸಿಎಂ ಕೆಸಿಆರ್ ಗೆ ಪತ್ರ ಬರೆದ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ
ಹೈದರಾಬಾದ್ , ಗುರುವಾರ, 7 ಜನವರಿ 2021 (15:40 IST)
ಹೈದರಾಬಾದ್ : ರಾಷ್ಟ್ರದಾದ್ಯಂತ ಕೊರೊನಾ ವೈರಸ್ ನಿಂದಾಗಿ ಚಿತ್ರಮಂದಿರಗಳನ್ನು ಮುಚ್ಚಲಾಗಿತ್ತು. ಇದರಿಂದ ಅನೇಕ ಚಿತ್ರಗಳು ಬಿಡುಗಡೆಯಾಗಿಲ್ಲ.

ಇದೀಗ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಹಾಗಾಗಿ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಹಲವು ಚಿತ್ರಗಳು ಬಿಡುಗಡೆಯಾಗುತ್ತಿದೆ. ಆದರೆ ಚಿತ್ರಮಂದಿರಗಳಲ್ಲಿ 50% ಸೀಟುಗಳನ್ನು ಹಾಕಲು ಅನುಮತಿ ನೀಡಲಾಗಿದೆ.

ಆದರೆ ತಮಿಳುನಾಡಿನಲ್ಲಿ 100% ಸೀಟುಗಳನ್ನು ಹಾಕಲು ಸರ್ಕಾರ ಅನುಮತಿ ನೀಡಿದ ಹಿನ್ನಲೆಯಲ್ಲಿ ಇದೀಗ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ತೆಲಂಗಾಣ ಸಿಎಂ ಕೆಸಿಆರ್ ಅವರ ಬಳಿ 100% ಸೀಟುಗಳನ್ನು  ಹಾಕಲು ಅನುಮತಿ ನೀಡುವಂತೆ ಮನವಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳು ನಟ ವಿಕ್ರಮ್ ಚಿತ್ರದಲ್ಲಿ ನಟಿಸುತ್ತಾರಾ ಕನ್ನಡದ ಈ ಖ್ಯಾತ ನಟ