ಬೇರೆ ಜೈಲಿಗೆ ಶಿಫ್ಟ್ ಮಾಡದಂತೆ ಕಣ್ಣೀರು ಹಾಕಿದ ದರ್ಶನ್ ಗ್ಯಾಂಗ್‌ನ ಮೂವರು

Sampriya
ಬುಧವಾರ, 28 ಆಗಸ್ಟ್ 2024 (18:13 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪ್ರದೋಶ್, ನಾಗರಾಜ್ ಮತ್ತು ಲಕ್ಷ್ಮಣ್ ಅವರು ಜಡ್ಜ್ ಮುಂದೆ ಕಣ್ಣೀರು ಹಾಕಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗ್ಯಾಂಗ್‌ಗೆ ರಾಜ್ಯಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆಗುತ್ತಿದ್ದ ಹಾಗೇ ಸರ್ಕಾರ  ಕಠಿಣ ಕ್ರಮಕ್ಕೆ ಸೂಚಿಸಿತ್ತು. ಅದರಂತೆ ಪೊಲೀಸರು ಮೂರು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.

ಇದೀಗ ರೇಣುಕಾಸ್ವಾಮಿ ಪ್ರಕರಣ ಡಿಗ್ಯಾಂಗ್‌ ಅನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಲಾಗಿದೆ. ಅದರಂತೆ ದರ್ಶನ್ ಅವರನ್ನು ಬಳ್ಳಾರಿಗೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಇದೀಗ ಪ್ರಕರಣದ ಆರೋಪಿಗಳಾದ ಪ್ರದೋಶ್, ನಾಗರಾಜ್ ಮತ್ತು ಲಕ್ಷ್ಮಣ್ ಅವರು ಬೇರೆ ಜೈಲಿಗೆ ಶಿಫ್ಟ್ ಮಾಡಬೇಡಿ ಎಂದು ಜಡ್ಜ್ ಮುಂದೆ ಕಣ್ಣೀರು ಹಾಕಿದ್ದಾರೆ.

ಎ14 ಆರೋಪಿ ಪ್ರದೋಶ್ ಜಡ್ಜ್‌ ಮುಂದೆ ಮನವಿ ಮಾಡಿಕೊಂಡಿದ್ದಾರೆ. ನನ್ನ ತಂದೆಗೆ ಕ್ಯಾನ್ಸರ್‌ ಇದೆ ದಯವಿಟ್ಟು ನನ್ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments