Webdunia - Bharat's app for daily news and videos

Install App

ವಿಜಯ್ 28 ವರ್ಷಗಳ ಸಿನಿಮಾ ಪ್ರಯಾಣದಲ್ಲಿ ಮೊದಲ ಬಾರಿಗೆ ಈ ದುರಂತ ಸಂಭವಿಸಿದೆಯಂತೆ

Webdunia
ಬುಧವಾರ, 14 ಅಕ್ಟೋಬರ್ 2020 (12:00 IST)
ಚೆನ್ನೈ : ತಮಿಳಿನ ಖ್ಯಾತ ನಟರಲ್ಲಿ ವಿಜಯ್ ಕೂಡ ಒಬ್ಬರು. ಇವರಿಗೆ ತಮಿಳುನಾಡಿನಲ್ಲಿ ಮಾತ್ರವಲ್ಲ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ಇತರ ರಾಜ್ಯಗಳಲ್ಲಿಯೂ ಅಭಿಮಾನಿಗಳಿದ್ದಾರೆ.

ಆದರೆ ಇಂತಹ ಖ್ಯಾತ ನಟ ಸಿನಿಮಾ ರಂಗಕ್ಕೆ ಕಾಲಿಟ್ಟು 28 ವರ್ಷವಾಗಿದ್ದು, ಇವರು ಇಲ್ಲಿಯವರೆಗೆ ಅಭಿಮಾನಿಗಳಿಗಾಗಿ   ಪ್ರತಿವರ್ಷ ಒಂದಾದರೂ ಸಿನಿಮಾವನ್ನು ನೀಡುತ್ತಿದ್ದರಂತೆ.

ಆದರೆ ಈ ವರ್ಷ ಮಾತ್ರ ದುರಂತ ಎದುರಾಗಿದ್ದು, ಕೊರೊನಾ ಮಹಾಮಾರಿಯಿಂದಾಗಿ  ಸಿನಿಮಾ ಶೂಟಿಂಗ್ ರದ್ದಾದ ಕಾರಣ ಈ ವರ್ಷ ಅಭಿಮಾನಿಗಳಿಗೆ ಸಿನಿಮಾ ನೀಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments