Webdunia - Bharat's app for daily news and videos

Install App

ವಿಜಯ್ 28 ವರ್ಷಗಳ ಸಿನಿಮಾ ಪ್ರಯಾಣದಲ್ಲಿ ಮೊದಲ ಬಾರಿಗೆ ಈ ದುರಂತ ಸಂಭವಿಸಿದೆಯಂತೆ

Webdunia
ಬುಧವಾರ, 14 ಅಕ್ಟೋಬರ್ 2020 (12:00 IST)
ಚೆನ್ನೈ : ತಮಿಳಿನ ಖ್ಯಾತ ನಟರಲ್ಲಿ ವಿಜಯ್ ಕೂಡ ಒಬ್ಬರು. ಇವರಿಗೆ ತಮಿಳುನಾಡಿನಲ್ಲಿ ಮಾತ್ರವಲ್ಲ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ಇತರ ರಾಜ್ಯಗಳಲ್ಲಿಯೂ ಅಭಿಮಾನಿಗಳಿದ್ದಾರೆ.

ಆದರೆ ಇಂತಹ ಖ್ಯಾತ ನಟ ಸಿನಿಮಾ ರಂಗಕ್ಕೆ ಕಾಲಿಟ್ಟು 28 ವರ್ಷವಾಗಿದ್ದು, ಇವರು ಇಲ್ಲಿಯವರೆಗೆ ಅಭಿಮಾನಿಗಳಿಗಾಗಿ   ಪ್ರತಿವರ್ಷ ಒಂದಾದರೂ ಸಿನಿಮಾವನ್ನು ನೀಡುತ್ತಿದ್ದರಂತೆ.

ಆದರೆ ಈ ವರ್ಷ ಮಾತ್ರ ದುರಂತ ಎದುರಾಗಿದ್ದು, ಕೊರೊನಾ ಮಹಾಮಾರಿಯಿಂದಾಗಿ  ಸಿನಿಮಾ ಶೂಟಿಂಗ್ ರದ್ದಾದ ಕಾರಣ ಈ ವರ್ಷ ಅಭಿಮಾನಿಗಳಿಗೆ ಸಿನಿಮಾ ನೀಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments